‘ರಾಜ್ಯ ಸರ್ಕಾರ ಚಿತ್ರದುರ್ಗದಲ್ಲಿ ₹ 100 ಕೋಟಿ ಅಂದಾಜು ವೆಚ್ಚದಲ್ಲಿ ಮದಕರಿ ನಾಯಕರ ಥೀಮ್ ಪಾರ್ಕ್ ಮಾಡುವುದಾಗಿ ಘೋಷಿಸಿತ್ತು. ಆದರೆ, ಈ ಘೋಷಣೆ ಈವರೆಗೂ ಅನುಷ್ಠಾನಕ್ಕೆ ಬಂದಿಲ್ಲ. ಸರ್ಕಾರ ಈ ಬಗ್ಗೆ ಗಮನಹರಿಸಿ ವಾಲ್ಮೀಕಿ ಸಮುದಾಯದ ಬೇಡಿಕೆ ಈಡೇರಿಸಬೇಕು’ ಎಂದು ಸಂಘಟನೆ ಕಾರ್ಯದರ್ಶಿ ಶಿವು ಮನವಿ ಮಾಡಿದರು.