ಹೆಣ್ಣು ಮಕ್ಕಳಿಗಾಗಿ ರೂಪಿಸಿರುವ ಆರೋಗ್ಯ ವಿಮಾ ಯೋಜನೆ, ಸುಕನ್ಯಾ ಸಮೃದ್ಧಿ ಯೋಜನೆ ಬಗ್ಗೆ ಮಾಹಿತಿ ನೀಡಲಾಯಿತು. ವಕೀಲರಾದ ಸಿ.ಎನ್.ಬಸವರಾಜಪ್ಪ, ಕೆ.ಆರ್.ಧನರಾಜ್, ಎ.ಎಂ.ಅಪೂರ್ವ, ಶಾಲೆಯ ಮುಖ್ಯ ಶಿಕ್ಷಕ ಸಿ.ಎನ್.ಪ್ರದೀಪ್ಕುಮಾರ್, ಶಿಕ್ಷಕರಾದ ಎಸ್.ಅನಂತಪದ್ಮನಾಭ್, ಸಚ್ಚಿದಾನಂದಮೂರ್ತಿ, ಎಸ್ಡಿಎಂಸಿ ಅಧ್ಯಕ್ಷ ಮುನಿಯಪ್ಪ ಹಾಜರಿದ್ದರು.