ರೈತಸಂಘದ ಜಿಲ್ಲಾ ಸಂಚಾಲಕ ಕೆ.ಶ್ರೀನಿವಾಸಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐತಾಂಡಹಳ್ಳಿ ಮುನ್ನ, ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್, ಬಂಗಾರಪೇಟೆ ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ಮುಳಬಾಗಿಲು ಅಧ್ಯಕ್ಷ ಫಾರೂಖ್ಪಾಷ, ಮಾಲೂರು ಅಧ್ಯಕ್ಷ ಮಾಸ್ತಿ ವೆಂಕಟೇಶ್, ಶ್ರೀನಿವಾಸಪುರ ಅಧ್ಯಕ್ಷ ತೆರ್ನಹಳ್ಳಿ ಆಂಜಿನಪ್ಪ, ಕೆಜಿಎಫ್ ಅಧ್ಯಕ್ಷ ಅಲ್ತಾಪ್ ಹುಸೇನ್, ಸ್ವಸ್ತಿಕ್ ಶಿವು, ಚಾಂದ್ಪಾಷ, ಜಮೀರ್ ಪಾಷ, ಹೆಬ್ಬಣಿ ಆನಂದರೆಡ್ಡಿ, ಸಾಗರ್, ರಂಜಿತ್, ನವೀನ್, ವೇಣು, ಕೇಶವ, ವಿಜಯ್ಪಾಲ್, ಸುಪ್ರಿಂಚಲ ಹಾಜರಿದ್ದರು.