ಮಾರ್ಚ್ 30ರಂದು ಸ್ಥಳ ಪರಿಶೀಲನೆ ಮಾಡಿದ್ದು, ಕಾಮಗಾರಿ ತೃಪ್ತಿಕರವಾಗಿದೆ ಎಂದು ಕೆಆರ್ಐಡಿಎಲ್ ಸಹಾಯಕ ಎಂಜಿನಿಯರ್ (ಪ್ರಭಾರ) ವಿಜಯ್ಕುಮಾರ್ ದಾಖಲೆಪತ್ರಗಳಲ್ಲಿ ದೃಢೀಕರಿಸಿದ್ದಾರೆ. ಸಹಾಯಕ ಕಾರ್ಯ ನಿರ್ವಾಹಕ ಎಂಜಿನಿಯರ್ ಸಹ ಮಾರ್ಚ್ 30ರಂದೇ ಸ್ಥಳ ಪರಿಶೀಲನೆ ಮಾಡಿ ಕಾಮಗಾರಿ ಸಮಾಧಾನಕರವಾಗಿರುವುದಾಗಿ ವರದಿ ನೀಡಿದ್ದಾರೆ.