<p><strong>ಮಾಲೂರು</strong>: ಗ್ರಾಮೀಣ ಮಹಿಳೆಯರ ಸಬೀಲಿಕರಣಕ್ಕಾಗಿ ಸರ್ಕಾರದಿಂದ ಉಚಿತ ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುತ್ತಿದೆ. ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p><p>ಪಟ್ಟಣದ ಪಶು ಇಲಾಖೆ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅರ್ಹ ಮಹಿಳೆಯರಿಗೆ ಕುಕ್ಕುಟ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p><p>ಸರ್ಕಾರ ಗ್ರಾಮೀಣ ಭಾಗದ ಮಹಿಳೆಯರ ಅಭಿವೃದ್ಧಿಗೆ ಹಲವು ಯೊಜನೆಗಳನ್ನು ಜಾರಿಗೆ ತರಲಾಗಿದೆ. ಇದರಲ್ಲಿ ನಾಟಿ ಕೋಳಿ ಮರಿಗಳನ್ನು ಸಹ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿ ಮಹಿಳೆಯರು 8, ಪರಿಶಿಷ್ಟ ಪಂಗಡ 40, ಸಾಮಾನ್ಯ 7 ಮಂದಿ ಮಹಿಳೆಯರಿಗೆ ತಲಾ 20 ಕೋಳಿ ಮರಿಗಳನ್ನು ವಿತರಣೆ ಮಾಡಲಾಗಿದೆ. ರೈತ ಮಹಿಳೆಯರು ಮರಿಗಳನ್ನು ಸಾಕಾಣಿಕೆ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದರು.</p><p>ದರ್ಖಾಸ್ಸು ಸಮಿತಿ ಅಧ್ಯಕ್ಷ ಹನುಮಂತಪ್ಪ, ಮುಖಂಡರಾದ ಅಂಜಿನಿ ಸೋಮಣ್ಣ, ಮುರಳೀಧರ್, ಹನುಮಂತರೆಡ್ಡಿ, ನಾಗರಾಜರೆಡ್ಡಿ, ಮುಖ್ಯ ಪಶು ವೈದ್ಯಾಧಿಕಾರಿ ಪದ್ಮಜ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ಗ್ರಾಮೀಣ ಮಹಿಳೆಯರ ಸಬೀಲಿಕರಣಕ್ಕಾಗಿ ಸರ್ಕಾರದಿಂದ ಉಚಿತ ನಾಟಿ ಕೋಳಿ ಮರಿಗಳನ್ನು ವಿತರಿಸಲಾಗುತ್ತಿದೆ. ಮಹಿಳೆಯರು ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ಕೆ.ವೈ.ನಂಜೇಗೌಡ ತಿಳಿಸಿದರು.</p><p>ಪಟ್ಟಣದ ಪಶು ಇಲಾಖೆ ಕಚೇರಿ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಅರ್ಹ ಮಹಿಳೆಯರಿಗೆ ಕುಕ್ಕುಟ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.</p><p>ಸರ್ಕಾರ ಗ್ರಾಮೀಣ ಭಾಗದ ಮಹಿಳೆಯರ ಅಭಿವೃದ್ಧಿಗೆ ಹಲವು ಯೊಜನೆಗಳನ್ನು ಜಾರಿಗೆ ತರಲಾಗಿದೆ. ಇದರಲ್ಲಿ ನಾಟಿ ಕೋಳಿ ಮರಿಗಳನ್ನು ಸಹ ಉಚಿತವಾಗಿ ವಿತರಣೆ ಮಾಡಲಾಗುತ್ತಿದೆ. ಪರಿಶಿಷ್ಟ ಜಾತಿ ಮಹಿಳೆಯರು 8, ಪರಿಶಿಷ್ಟ ಪಂಗಡ 40, ಸಾಮಾನ್ಯ 7 ಮಂದಿ ಮಹಿಳೆಯರಿಗೆ ತಲಾ 20 ಕೋಳಿ ಮರಿಗಳನ್ನು ವಿತರಣೆ ಮಾಡಲಾಗಿದೆ. ರೈತ ಮಹಿಳೆಯರು ಮರಿಗಳನ್ನು ಸಾಕಾಣಿಕೆ ಮಾಡುವ ಮೂಲಕ ಆರ್ಥಿಕವಾಗಿ ಸಬಲರಾಗಬೇಕು ಎಂದರು.</p><p>ದರ್ಖಾಸ್ಸು ಸಮಿತಿ ಅಧ್ಯಕ್ಷ ಹನುಮಂತಪ್ಪ, ಮುಖಂಡರಾದ ಅಂಜಿನಿ ಸೋಮಣ್ಣ, ಮುರಳೀಧರ್, ಹನುಮಂತರೆಡ್ಡಿ, ನಾಗರಾಜರೆಡ್ಡಿ, ಮುಖ್ಯ ಪಶು ವೈದ್ಯಾಧಿಕಾರಿ ಪದ್ಮಜ ಸೇರಿದಂತೆ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>