ಎರಡೂ ಕಡೆಯ ಅಭ್ಯರ್ಥಿಗಳು ತಲಾ 9 ಮತ ಪಡೆದರು. ಈ ಹಿನ್ನೆಲೆಯಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.ಪಿಡಿಒ ಭಾರತಿ, ತಾ.ಪಂ ಸದಸ್ಯೆ ಲಕ್ಷ್ಮಿ ರಾಜಪ್ಪ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪುರ ನಾರಾಯಣಸ್ವಾಮಿ, ಕಾರ್ಯದರ್ಶಿ ಅಂಬರೀಷ್, ರಾಜಪ್ಪ, ರಮೇಶ್, ಚಿಕ್ಕಾಪುರ ನಾರಾಯಣಸ್ವಾಮಿ, ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.