ನ್ಯಾಯಾಧೀಶ ಗಂಗಾಧರ ಚನ್ನಬಸಪ್ಪ ಹಡಪದ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎನ್.ವಿ.ಬಾಬು, ಗ್ರಾಮ ಪಂಚಾಯಿತಿ ಅಧ್ಯಕ್ಷ ಯಾಸ್ಮಿನ್ ತಾಜ್, ಉಪಾಧ್ಯಕ್ಷ ಉಷಾ, ಸದಸ್ಯ ಎ.ಟಿ.ಶ್ರೀನಿವಾಸ್, ನೋಡಲ್ ಅಧಿಕಾರಿ ಮಂಜುನಾಥ್, ಮಕ್ಕಳ ಸಂರಕ್ಷಣಾ ಘಟಕದ ಸದಸ್ಯ ಜಗದೀಶ್, ಯೋಗ ಶಿಕ್ಷಕ ರಘುಪತಿ, ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಮಂಜುಳಾ ಭಾರ್ಗವಿ ಹಾಜರಿದ್ದರು.