‘ಇವರೂ ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಷತ್ತಿನಲ್ಲಿ ಶಿಕ್ಷಕರ ಬಗ್ಗೆ ಮತ್ತು ರಾಜ್ಯದ ಅತಿಥಿ ಉಪನ್ಯಾಸಕರು ಹೋರಾಟ ಮಾಡುತ್ತಿರುವ ಕಾಯಂಗೆ ಬೆಂಬಲ ನೀಡಬೇಕು’ ಎಂದು ಸಮಿತಿ ರಾಜ್ಯ ಅಧ್ಯಕ್ಷ ರವಿಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗನಾಳ ಮುನಿಯಪ್ಪ, ರಾಜ್ಯ ಗೌರವಾಧ್ಯಕ್ಷ ಶ್ರೀನಿವಾಸ್, ರಾಜ್ಯ ಖಜಾಂಚಿ ತೋಕಲಕಟ್ಟ ರವಿ, ಮಹಿಳಾ ಒಕ್ಕೂಟದ ಸಿ.ಎಂ.ನಾಗಮಣಿ, ಸರಿತಾ ಕುಮಾರಿ, ವೇಣು, ಮಣಿ, ಸಿದ್ದರಾಜು ಮನವಿ ಮಾಡಿದ್ದಾರೆ.