ಸಿ.ಎಂ.ನೀಡಲಿರುವ ₹ 50 ಕೋಟಿ ವಿಶೇಷ ಅನುದಾನದಲ್ಲಿ ₹ 35 ಕೋಟಿ ರಸ್ತೆಗೆ ಬೇಕು. ₹12.5 ಕೋಟಿ ಖರ್ಚಿನ ವಿವೇಚನೆಗೆ ನನಗೆ ಬಿಟ್ಟಿದ್ದು ದೇಗುಲ ಅಭಿವೃದ್ಧಿ ವಿವಿಧ ಕಾಮಗಾರಿಗೆ ಕೊಡುತ್ತೇನೆಕೊತ್ತೂರು ಮಂಜುನಾಥ್ ಶಾಸಕ
ಶಿಕ್ಷಕರು ಯಾವಾಗಲೂ ಸರಿ ಇರುವುದನ್ನೇ ಮಾತನಾಡಬೇಕು. ಶಿಕ್ಷಕರು ಏನನ್ನು ಹೇಳುತ್ತಾರೋ ಅದನ್ನು ವಿದ್ಯಾರ್ಥಿಗಳು ಕಲಿಯುತ್ತಾರೆ. ನಿತ್ಯ ಅರ್ಧ ಗಂಟೆ ಮಕ್ಕಳಿಗೆ ನಾಗರಿಕ ವರ್ತನೆ ಹೇಳಿಕೊಡಿನಿಖಿಲ್ ಬಿ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
ವೈದ್ಯರು ಕೆಟ್ಡವರಾಗಿದ್ದರೆ ಒಂದು ವ್ಯಕ್ತಿ ಸಾಯಬಹುದು. ಒಬ್ಬ ಎಂಜಿನಿಯರ್ ಕೆಟ್ಟವರಾದರೆ ಒಂದು ಕಟ್ಟಡ ಬೀಳಬಹುದು. ಆದರೆ ಒಬ್ಬ ಶಿಕ್ಷಕ ಕೆಟ್ಟವರಾದರೆ ಇಡೀ ಸಮಾಜ ಕೆಟ್ಟದಾಗುತ್ತದೆಎಂ.ಆರ್.ರವಿ ಜಿಲ್ಲಾಧಿಕಾರಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.