ತಹಶೀಲ್ದಾರ್ ಎಂ. ದಯಾನಂದ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಪಿ. ಕೆಂಪಯ್ಯ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಸಿ. ಅಪ್ಪಯ್ಯಗೌಡ, ಕಸಾಪ ಜಿಲ್ಲಾ ಘಟಕ ಅಧ್ಯಕ್ಷ ನಾಗಾನಂದ ಕೆಂಪರಾಜು, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಶಶಿಕಲಾ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ತಾಲ್ಲೂಕು ಅಧ್ಯಕ್ಷ ಪಿ. ನಾರಾಯಣಪ್ಪ, ಇಒ ವೆಂಕಟೇಶಪ್ಪ, ಶಿಕ್ಷಕರ ಸಂಘದ ವೆಂಕಟೇಶಗೌಡ, ಆಂಜನೇಯಗೌಡ, ಕೆಜಿಎಫ್ ವಿನೋದ್ ಕುಮಾರ್, ಪ್ರೇಮಲತಾ, ಸುಜಾತಾ, ಆರೋಗ್ಯ ಅಧಿಕಾರಿ ರವಿಕುಮಾರ್ ಇದ್ದರು.