‘ಕ್ಷಯ ಮತ್ತು ಮಲೇರಿಯಾದಂತಹ ಕಾಯಿಲೆಗಳಿಗೆ ಔಷಧ ನೀಡಲಾಗುವುದು. ಜಾಗೃತಿ ಚಟುವಟಿಕೆ ಮತ್ತು ಸ್ಟ್ರೀಮಿಂಗ್ ಧ್ಯಾನ ಲಭ್ಯವಿರುತ್ತದೆ. ಭಾರತೀಯ ವೈದ್ಯಕೀಯ ಪದ್ಧತಿ, ಆಯುರ್ವೇದ, ಯೋಗ, ಯುನಾನಿ, ಹೋಮಿಯೋಪತಿ ಸೇವೆ ನೀಡಲಾಗುವುದು. ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ, ಸಾಮಾನ್ಯ ಆರೋಗ್ಯ ತಪಾಸಣೆ ಪರಿಣಿತರೊಂದಿಗೆ ದೂರವಾಣಿ ಸಮಾಲೋಚನೆ ವ್ಯವಸ್ಥೆ ಸಹ ಕಲ್ಪಿಸಲಾಗುವುದು’ ಎಂದರು.