ಕನ್ನಡ ವಿಷಯ ಪರಿವೀಕ್ಷಕರಾದ ಕೃಷ್ಣಪ್ಪ, ಶಂಕರೇಗೌಡ, ಜಿಲ್ಲಾ ಪ್ರೌಢಶಾಲಾ ಹಿಂದಿ ಶಿಕ್ಷಕರ ಸಂಘದ ಖಜಾಂಚಿ ವೇಣುಗೋಪಾಲ್, ಮುಳಬಾಗಿಲು ತಾಲ್ಲೂಕು ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ರಾಘವೇಂದ್ರ, ಬಂಗಾರಪೇಟೆಯ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಾಥ್, ಮಾಲೂರು ತಾಲ್ಲೂಕಿನ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷೆ ಮಮತ, ಶಿಕ್ಷಕರಾದ ಮಂಜುನಾಥ್, ಶ್ರೀನಾಥ್, ಗಂಗಾಧರ್, ಜಮೀರ್ ಪಾಷ, ರತ್ನಮ್ಮ, ಲಾವಣ್ಯ ಸಿಂಗ್ , ರಘು, ಪ್ರಭಾ, ಜ್ಯೋತಿ, ಸೋಮಶೇಖರ್ ಇದ್ದರು.