<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ರೋಣುರು ಗ್ರಾಮದ ಶ್ರೀಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಬಳಿ ಭಾನುವಾರ ಹಿಂದೂ ಸಮಾಜೋತ್ಸವ ಸಮಿತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದ ಪ್ರಮುಖ ಉಪನ್ಯಾಸಕಿ ನಿಶಾ ಯೋಗೇಶ್ವರ್ ಉದ್ಘಾಟಿಸಿ ಮಾತನಾಡಿದರು.</p>.<p>‘ಸೃಷ್ಟಿಯು ಎಲ್ಲಾ ಜಾತಿ, ಧರ್ಮಗಳಿಗೂ ಒಂದೇ ರೀತಿಯಾಗಿ ನಡೆದುಕೊಳ್ಳುತ್ತದೆ. ಆದರೆ, ಮೇಲು, ಕೀಳು ಭಾವನೆಯೊಂದಿಗೆ ನಡೆದುಕೊಳ್ಳುವುದು ತಪ್ಪು, ಅದನ್ನ ಬಿಟ್ಟು ನಾವೆಲ್ಲೂರು ಹಿಂದುಗಳೆಂಬ ಭಾವನೆಯೊಂದಿಗೆ ಇದ್ದರೆ ದೇಶವು ಸುಭದ್ರವಾಗಿರುಲು ಸಾಧ್ಯ’ ಎಂದರು.</p>.<p>ಬಿಜೆಪಿಮಂಡಲ ಅಧ್ಯಕ್ಷ ರೋಣೂರು ಚಂದ್ರಶೇಖರ್ ಮಾತನಾಡಿ, ನಮ್ಮ ಸನಾತನ ಧರ್ಮ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಿದೆ ಎಂದು ಹೇಳಿದರು.</p>.<p>ಮಾಜಿ ಸಂಸದ ಎಸ್.ಮುನಿಸ್ವಾಮಿ, ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲರೆಡ್ಡಿ , ಮುಖಂಡರಾದ ನೀಲಟೂರು ಚಿನ್ನಪ್ಪರೆಡ್ಡಿ , ಮುನಿಶಾಗುರುಜಿ, ತಪಸ್ವಿಗುರುಜಿ, ಆರ್ಪಿಐ ಆನಂದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ರೋಣುರು ಗ್ರಾಮದ ಶ್ರೀಲಕ್ಷ್ಮಿ ವೆಂಕಟರಮಣಸ್ವಾಮಿ ದೇವಾಲಯದ ಬಳಿ ಭಾನುವಾರ ಹಿಂದೂ ಸಮಾಜೋತ್ಸವ ಸಮಿತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಯಿತು.</p>.<p>ಕಾರ್ಯಕ್ರಮದ ಪ್ರಮುಖ ಉಪನ್ಯಾಸಕಿ ನಿಶಾ ಯೋಗೇಶ್ವರ್ ಉದ್ಘಾಟಿಸಿ ಮಾತನಾಡಿದರು.</p>.<p>‘ಸೃಷ್ಟಿಯು ಎಲ್ಲಾ ಜಾತಿ, ಧರ್ಮಗಳಿಗೂ ಒಂದೇ ರೀತಿಯಾಗಿ ನಡೆದುಕೊಳ್ಳುತ್ತದೆ. ಆದರೆ, ಮೇಲು, ಕೀಳು ಭಾವನೆಯೊಂದಿಗೆ ನಡೆದುಕೊಳ್ಳುವುದು ತಪ್ಪು, ಅದನ್ನ ಬಿಟ್ಟು ನಾವೆಲ್ಲೂರು ಹಿಂದುಗಳೆಂಬ ಭಾವನೆಯೊಂದಿಗೆ ಇದ್ದರೆ ದೇಶವು ಸುಭದ್ರವಾಗಿರುಲು ಸಾಧ್ಯ’ ಎಂದರು.</p>.<p>ಬಿಜೆಪಿಮಂಡಲ ಅಧ್ಯಕ್ಷ ರೋಣೂರು ಚಂದ್ರಶೇಖರ್ ಮಾತನಾಡಿ, ನಮ್ಮ ಸನಾತನ ಧರ್ಮ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಿದೆ ಎಂದು ಹೇಳಿದರು.</p>.<p>ಮಾಜಿ ಸಂಸದ ಎಸ್.ಮುನಿಸ್ವಾಮಿ, ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಡಾ.ಕೆ.ಎನ್.ವೇಣುಗೋಪಾಲರೆಡ್ಡಿ , ಮುಖಂಡರಾದ ನೀಲಟೂರು ಚಿನ್ನಪ್ಪರೆಡ್ಡಿ , ಮುನಿಶಾಗುರುಜಿ, ತಪಸ್ವಿಗುರುಜಿ, ಆರ್ಪಿಐ ಆನಂದಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>