‘ಜೂನಿಯರ್ ಕಾಲೇಜು ಮೈದಾನದಿಂದ ಆರಂಭವಾಗುವ ಶೋಭಾಯಾತ್ರೆಯು ಎಂ.ಜಿ ರಸ್ತೆ, ಶಾರದಾ ಚಿತ್ರಮಂದಿರ ರಸ್ತೆ, ಕಾಳಮ್ಮಗುಡಿ ರಸ್ತೆ ಮೂಲಕ ಸಾಗಲಿದೆ. ದಕ್ಷಿಣ ಪ್ರಾಂತ್ಯದ 18 ಜಿಲ್ಲೆಗಳ ಸುಮಾರು 3 ಸಾವಿರ ಕಾರ್ಯಕರ್ತರು ಸಮ್ಮೇಳನದಲ್ಲಿ ಭಾಗವಹಿಸಲಿದ್ದು, ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ವಿವರಿಸಿದರು.