ಗುರುವಾರ, 18 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕೆಜಿಎಫ್‌ | ತಾಯಿ, ಮಕ್ಕಳ ಆಸ್ಪತ್ರೆ ಅಭಿವೃದ್ಧಿಗೆ ₹3 ಕೋಟಿ: ಎಂ.ರೂಪಕಲಾ

Published : 18 ಸೆಪ್ಟೆಂಬರ್ 2025, 5:52 IST
Last Updated : 18 ಸೆಪ್ಟೆಂಬರ್ 2025, 5:52 IST
ಫಾಲೋ ಮಾಡಿ
Comments
ಯುಗಾದಿಗೆ ಎಪಿಎಂಸಿ ಲೋಕಾರ್ಪಣೆ
ಯುಗಾದಿ ಸಮಯಕ್ಕೆ ಎಪಿಎಂಸಿ ಮಾರುಕಟ್ಟೆ ಕಾರ್ಯಾಚರಣೆ ಶುರು ಮಾಡುವ ಸಂಭವ ಇದೆ. ಮೊದಲ ಹಂತದಲ್ಲಿ ₹10 ಕೋಟಿ ಅನುದಾನ ಬಿಡುಗಡೆಯಾಗಿದೆ. ರಸ್ತೆ ಮತ್ತಿತರ ಮೂಲಭೂತ ಸೌಕರ್ಯಗಳ ಕಾಮಗಾರಿ ಶುರುವಾಗಲಿದೆ. ಟ್ರಕ್‌ ಟೆಂಪೊ ನಿಲುಗಡೆ ಸ್ಥಳ ನಿರ್ಮಾಣವಾಗಲಿದೆ. ಮುಂದಿನ ದಿನಗಳಲ್ಲಿ ಸುಮಾರು ನೂರು ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗುವುದು. ರೈತರಿಗೆ ಎಲ್ಲಾ ರೀತಿಯ ಸೌಲಭ್ಯ ಒದಗಿಸುವ ರೈತರ ಮಾರುಕಟ್ಟೆಯನ್ನು ನಿರ್ಮಾಣ ಮಾಡಲಾಗುವುದು. ಮಾರುಕಟ್ಟೆ ನಿರ್ಮಾಣದಲ್ಲಿ ಸಾಕಷ್ಟು ವಿಘ್ನಗಳು ಬಂದವು. ನಾನೂ ಸಾಕಷ್ಟು ನೋವನ್ನು ಅನುಭವಿಸಿದ್ದೇನೆ. ಕೊನೆಗೆ ಎಲ್ಲಾ ರೀತಿಯಲ್ಲಿ ಅನುಕೂಲವಾಗಿ ಯುಗಾದಿಗೆ ಲೋಕಾರ್ಪಣೆಯಾಗುವ ಸಂಭವ ಇದೆ ಎಂದು ಶಾಸಕಿ ಎಂ.ರೂಪಕಲಾ ತಿಳಿಸಿದರು. ಆಂಧ್ರದವರು ರಾಜ್ಯದ ಜಮೀನನ್ನು ನಕಲಿ ದಾಖಲೆ ಸೃಷ್ಟಿಸಿ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪ ಗಂಭೀರವಾಗಿ ಕೇಳಿ ಬರುತ್ತಿದೆ. ಮುಲಾಜಿಲ್ಲದೆ ಅವರನ್ನು ತೆರವುಗೊಳಿಸಲು ಕಂದಾಯ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT