ಶನಿವಾರ, 12 ಜುಲೈ 2025
×
ADVERTISEMENT
ADVERTISEMENT

ನಾನು ಗ್ಯಾರಂಟಿ ವಿರೋಧಿಯಲ್ಲ: ಆರ್.ಅಶೋಕ

Published : 11 ಏಪ್ರಿಲ್ 2024, 16:05 IST
Last Updated : 11 ಏಪ್ರಿಲ್ 2024, 16:05 IST
ಫಾಲೋ ಮಾಡಿ
Comments
‘ಗ್ಯಾರಂಟಿ ವಿರೋಧಿಯಲ್ಲ’
ನಾನು ಗ್ಯಾರಂಟಿ ವಿರೋಧಿಯಲ್ಲ. ಆದರೆ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಬಳಿಕ ಒಂದು ಕಿ.ಮೀ.ನಷ್ಟೂ ರಸ್ತೆ ಅಭಿವೃದ್ಧಿ ಮಾಡಿಲ್ಲ ಕುಡಿಯುವ ನೀರಿನ ಯೋಜನೆ ಜಾರಿ ಮಾಡಿಲ್ಲ. ರಾಜ್ಯ ಸರ್ಕಾರ ದಿವಾಳಿಯಾಗಿದೆ. ಇನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಗ್ಯಾರಂಟಿ ಘೋಷಿಸಿ ₹ 1 ಲಕ್ಷ ಕೊಡುವುದಾಗಿ ಹೇಳಿದ್ದಾರೆ 100 ಕೋಟಿ ಜನರಿಗೆ ನೀಡಲು ಸಾಧ್ಯವೇ ಎಂದು ಅಶೋಕ ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT