ಬುಧವಾರ, 23 ಜುಲೈ 2025
×
ADVERTISEMENT
ADVERTISEMENT

ಬಂಗಾರಪೇಟೆ: ಕೆರೆಗಳಲ್ಲಿ ಅಕ್ರಮ ಮಣ್ಣು ಸಾಗಣೆ ಅವ್ಯಾಹತ

ಮಂಜುನಾಥ.ಎಸ್
Published : 21 ಜುಲೈ 2025, 4:29 IST
Last Updated : 21 ಜುಲೈ 2025, 4:29 IST
ಫಾಲೋ ಮಾಡಿ
Comments
ಬಂಗಾರಪೇಟೆ ತಾಲ್ಲೂಕಿನ ಬೂದಿಕೋಟೆ ಗ್ರಾಮದಲ್ಲಿ ರಾಮಚಂದ್ರ ರಾಯರ ಕೆರೆಯಲ್ಲಿ ಅಕ್ರಮವಾಗಿ ಬಾರಿ ವಾಹನಗಳಿಂದ ಮಣ್ಣು ತೆಗೆಯುತ್ತಿರುವುದು
ಬಂಗಾರಪೇಟೆ ತಾಲ್ಲೂಕಿನ ಬೂದಿಕೋಟೆ ಗ್ರಾಮದಲ್ಲಿ ರಾಮಚಂದ್ರ ರಾಯರ ಕೆರೆಯಲ್ಲಿ ಅಕ್ರಮವಾಗಿ ಬಾರಿ ವಾಹನಗಳಿಂದ ಮಣ್ಣು ತೆಗೆಯುತ್ತಿರುವುದು
ಕೆರೆಯಲ್ಲಿ ಮಣ್ಣು ತೆಗೆಯುವ ದಂಧೆ ತಡೆಯಲು ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಮಣ್ಣು ತೆಗೆಯುವವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಹುಣಸನಹಳ್ಳಿ
ಎನ್.ವೆಂಕಟೇಶ್ ದಲಿತ ರೈತ ಸೇನೆ ರಾಜ್ಯಾಧ್ಯಕ್ಷ
ಅಕ್ರಮ ಮಣ್ಣು ತೆಗೆಯುವಿಕೆಯು ನೀರಿನ ಕೊರತೆಗೆ ಕಾರಣವಾಗಬಹುದು ಹಾಗೂ ಜಲ ಮೂಲಗಳ ನಾಶವಾಗುತ್ತದೆ
ಕೆಸರನಹಳ್ಳಿ ಆನಂದ್
ಕೆರೆಗಳಲ್ಲಿ ಅಕ್ರಮ ಮಣ್ಣು ದಂಧೆ ತಡೆಯಲು ಗ್ರಾಮಸ್ಥರು ಮತ್ತು ಪರಿಸರ ಪ್ರೇಮಿಗಳು ಜಾಗೃತರಾಗಬೇಕು. ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಬೇಕು
ನಾರಾಯಣಗೌಡ ರೈತ ಸಂಘದ ಉಪಾಧ್ಯಕ್ಷ
ವಾರಾಂತ್ಯದ ಯಾವುದೇ ಅಧಿಕಾರಿಗಳು ಪರಿಶೀಲನೆಗೆ ಬರುವುದಿಲ್ಲ ಎಂದು ಕೆರೆಗಳಲ್ಲಿ ಅಕ್ರಮವಾಗಿ ಮಣ್ಣು ತೆಗೆಯುವುದನ್ನು ರೂಢಿಯಲ್ಲಿದೆ. ಇದನ್ನು ತಡೆಯುವ ಕೆಲಸ ಆಗಬೇಕು
ಮುನಿಕೃಷ್ಣಪ್ಪ ರೈತ ಸಂಘದ ಅಧ್ಯಕ್ಷ
ಕೆರೆಗಳಲ್ಲಿ ಅನುಮತಿ ಇಲ್ಲದೆ ಕಾನೂನು ಬಾಹಿರವಾಗಿ ಮಣ್ಣು ತೆಗೆಯುವವರ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು
ಎಸ್.ವೆಂಕಟೇಶಪ್ಪ ತಹಶೀಲ್ದಾರ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT