ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಮಾಹಿತಿ ನೀಡದ ಮತ್ತು ಕ್ರಮ ಕೈಗೊಳ್ಳದ ಕಾರಣಕ್ಕೆ ಹಿರಿಯ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿ ಷಣ್ಮುಖ, ತಹಶೀಲ್ದಾರ್ ಮಂಜುನಾಥ, ಕಂದಾಯ ಅಧಿಕಾರಿ ಮುನಿಸ್ವಾಮಿ ಶೆಟ್ಟಿ, ಗ್ರಾಮ ಲೆಕ್ಕಿಗ ಗುರುದತ್ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಿದ್ದಾರೆ.