ಭಾರತ ಸೇವಾದಳ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮತ್ತು ಹಳೇ ಮಾಧ್ಯಮಿಕ ಶಾಲೆ, ಉರ್ದು ಶಾಲೆ, ಕಿರಿಯ ಪ್ರಾಥಮಿಕ ಶಾಲೆ, ರೋಟರಿ ಸೆಂಟ್ರಲ್ ಸಹಯೋಗದಲ್ಲಿ ಇಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗಣ ರಾಜ್ಯೋತ್ಸವದಲ್ಲಿ ಮಾತನಾಡಿ, ‘ಸಂವಿಧಾನ ರಚಿಸಲು ಅಂಬೇಡ್ಕರ್ ಸುಮಾರು 30 ಸಾವಿರ ಪುಸ್ತಕ ಅಧ್ಯಯನ ಮಾಡಿದ್ದರು. ಇದರಿಂದಲೇ ಭಾರತದ ಸಂವಿಧಾನ ವಿಶ್ವದ ಶ್ರೇಷ್ಠ ಸಂವಿಧಾನ ಎನಿಸಿದೆ’ ಎಂದರು.