ತಾಲ್ಲೂಕಿನ ಜಿಯೋನ್ ಹಿಲ್ಸ್ ಗಾಲ್ಸ್ ರೆಸಾರ್ಟ್ನ ವಿಲ್ಲಾ ಮೇಲೆ ಕೆಜಿಎಫ್ ಪೊಲೀಸರು ಈಚೆಗೆ ದಾಳಿ ನಡೆಸಿ ಅಕ್ರಮವಾಗಿ ಇಟ್ಟಿದ್ದ ₹ 4.04 ಕೋಟಿ ವಶಕ್ಕೆ ಪಡೆದಿದ್ದರು. ಅಲ್ಲದೇ, ಶಾಸಕ ನಾರಾಯಣಸ್ವಾಮಿ ಹಾಗೂ ಉದ್ಯಮಿ ರಮೇಶ್ ಯಾದವ್ ಅವರ ಮೇಲೆ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದರು.