ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕೋಲಾರ | ₹20 ಲಕ್ಷ ವೆಚ್ಚದಲ್ಲಿ ‘ಜಮಖಾನ’ ಅಭಿವೃದ್ಧಿ: ಸಂಸದ ಎಂ.ಮಲ್ಲೇಶಬಾಬು

Published : 4 ಸೆಪ್ಟೆಂಬರ್ 2025, 6:31 IST
Last Updated : 4 ಸೆಪ್ಟೆಂಬರ್ 2025, 6:31 IST
ಫಾಲೋ ಮಾಡಿ
Comments
‘ಕೃಷ್ಣಾ ನೀರು ಹಂಚಿಕೆಗೆ  ಆಂಧ್ರ ಶಾಸಕ ಜತೆ ಚರ್ಚೆ’
ಕೋಲಾರ ಜಿಲ್ಲೆಗೆ ಕೃಷ್ಣಾ ನದಿಯ ನೀರು ಹರಿಸುವ ನಿಟ್ಟಿನಲ್ಲಿ ಎರಡು ತಿಂಗಳ ಹಿಂದೆ ಆಂಧ್ರಪ್ರದೇಶದ ಮದನಪಲ್ಲಿ ಶಾಸಕ ಜೊತೆ ಚರ್ಚೆ ಮಾಡಿದ್ದೇನೆ. ಅಲ್ಲಿನ ಜಲಾಶಯದಿಂದ ಕೋಲಾರಕ್ಕೆ ನೀರು ಹರಿಸಲು ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ ಎಂದು ಸಂಸದ ಮಲ್ಲೇಶಬಾಬು ಹೇಳಿದ್ದಾರೆ. ಅಕ್ಟೋಬರ್‌ನಲ್ಲಿ ಚಿಂತಾಮಣಿಗೆ ಭೇಟಿ ನೀಡಲಿರುವ ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರಿಗೆ ಯೋಜನೆಯ ರೂಪುರೇಷೆಗಳನ್ನು ವಿವರಿಸಲಾಗುವುದು. ಆ ಬಳಿಕ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮತ್ತು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ಮೂಲಕ ಆಂಧ್ರಪ್ರದೇಶದ ಮುಖ್ಯಮಂತ್ರಿಗೆ ನೀರು ಹರಿಸುವಂತೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT