ಮುಖಂಡ ಜಿ.ಕೆ. ವೆಂಕಟಶಿವರೆಡ್ಡಿ, ಎಂಎಲ್ಸಿ ಇಂಚರ ಗೋವಿಂದರಾಜು, ಜಿ.ಪಂ. ಮಾಜಿ ಸದಸ್ಯ ಶ್ಯಾಮೇಗೌಡ ಮಾತನಾಡಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ತೇಜೋರಮಣ, ತಾ.ಪಂ. ಮಾಜಿ ಅಧ್ಯಕ್ಷ ಎಂ.ಎಸ್. ಶ್ರೀನಿವಾಸರೆಡ್ಡಿ, ಕವತನಹಳ್ಳಿ ಮುನಿಶಾಮಿಗೌಡ, ನಂಗಲಿ ಕಿಶೋರ್, ಡಾ.ಪ್ರಕಾಶ್, ನಗರಸಭೆ ಅಧ್ಯಕ್ಷ ರಿಯಾಜ್ ಅಹಮದ್ ಹಾಜರಿದ್ದರು.