ಜಿ.ಪಂ. ಮಾಜಿ ಸದಸ್ಯ ಜೆಡಿಎಸ್ ಮುಖಂಡ ಜಿ.ಇ. ರಾಮೇಗೌಡ, ವಿಧಾನ ಪರಿಷತ್ ಸದಸ್ಯರಾದ ಇಂಚರ ಗೋವಿಂದರಾಜು, ಬೋಜೆಗೌಡ, ಮಾಜಿ ಎಂಎಲ್ಸಿ ಚೌಡರೆಡ್ಡಿ, ತಾಲ್ಲೂಕು ಅಧ್ಯಕ್ಷ ಬಲ್ಲಹಳ್ಳಿ ನಾರಾಯಣಸ್ವಾಮಿ, ರಾಜ್ಯ ಕಾರ್ಯ ಕಾರಿ ಸಮಿತಿ ಸದಸ್ಯ ಎಚ್.ವಿ. ಚಂದ್ರಶೇಖರ್ ಗೌಡ, ಜಿ.ಪಂ ಮಾಜಿ ಸದಸ್ಯರಾದ ಎಚ್ ವಿ ಶ್ರೀನಿವಾಸ್, ರಾಮಸ್ವಾಮಿ ರೆಡ್ಡಿ, ತಾಪಂ ಮಾಜಿ ಅಧ್ಯಕ್ಷೆ ತ್ರಿವರ್ಣ ರವಿ, ತಾಲ್ಲೂಕು ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎಂ.ಕೆ.ಆನಂದ್ ಕುಮಾರ್, ಜಯಣ್ಣ, ಟೇಕಲ್ ಸೋಮಣ್ಣ, ಟಿ.ಎನ್.ಸಂಪತ್ ಹಾಜರಿದ್ದರು.