‘ಪಕ್ಷ ರೈತರು, ಮಹಿಳೆಯರು, ಕಾರ್ಮಿಕರ ಪರವಾಗಿದೆ. ಅಭಿವೃದ್ಧಿ ಕರ್ನಾಟಕ ನಿರ್ಮಾಣಕ್ಕೆ, ರೈತರ ಸಮಸ್ಯೆಗಳ ಪರಿಹಾರಕ್ಕೆ ಧ್ವನಿ ಎತ್ತಿ ಪಾದಯಾತ್ರೆ ಮಾಡಿದ್ದೇವೆ. ಜನರನ್ನು ಸೇರಿಸಿ ಬಹಿರಂಗ ಸಭೆ ನಡೆಸಿದರೆ ಪ್ರಚಾರ ಸಿಗಲ್ಲ. ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರ ವಿಶ್ವಾಸ ಗಳಿಸಬೇಕು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ನವರು ಹಣ, ಹೆಂಡ ಕೊಟ್ಟು ಮತದಾರರನ್ನು ಖರೀದಿಸುತ್ತಿದ್ದಾರೆ’ ಎಂದು ಟೀಕಿಸಿದರು.