<p><strong>ಕೋಲಾರ:</strong> ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ತವರೂರಿನಲ್ಲಿ ಅವರ ಪುತ್ಥಳಿ ನಿರ್ಮಾಣ ಮಾಡದಿರುವುದು ಬೇಸರ ತಂದಿದೆ ಎಂದು ರಾಜ್ಯ ರೆಡ್ಡಿ ಸಮುದಾಯದ ಮುಖಂಡರು ಬೇಸರ ವ್ಯಕ್ತಪಡಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಜಿಲ್ಲಾ ರೆಡ್ಡಿ ಸಮುದಾಯದ ನೂತನ ಪದಾಧಿಕಾರಿಗಳನ್ನು ಆಯ್ಕೆ ನಂತರ ಮಾತನಾಡಿದರು.</p>.<p>ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಮುತುವರ್ಜಿಯಿಂದ ವಿಜಯವಾಡ ಜಿಲ್ಲೆಯ ತೆನಾಲಿ ಗ್ರಾಮದಲ್ಲಿ ಕಂಚಿನ ಪ್ರತಿಮೆ ಸಿದ್ಧವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ನಿಗದಿ ಮಾಡಿ ಶೀಘ್ರವಾಗಿ ಪುತ್ಥಳಿ ಅನಾವರಣಗೊಳಿಸಬೇಕು ಎಂದು ಆಗ್ರಹಿಸಿದರು.</p>.<p><strong>ನೂತನ ಪದಾಧಿಕಾರಿಗಳು</strong></p><p>ಜಿಲ್ಲಾ ರೆಡ್ಡಿ ಸಮುದಾಯ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಎಸ್.ಕೃಷ್ಣಾರೆಡ್ಡಿ, ಗೌರವಾಧ್ಯಕ್ಷರಾಗಿ ವಿಜಯರಾಘವರೆಡ್ಡಿ, ಮಹಿಳಾ ಜಿಲ್ಲಾ ಅಧ್ಯಕ್ಷರಾಗಿ ಶಾಂತಮ್ಮ, ಉಪಾಧ್ಯಕ್ಷರಾಗಿ ಸುಬ್ರಮಣಿರೆಡ್ಡಿ, ಶ್ರೀರಾಮರೆಡ್ಡಿ, ರಾಮಚಂದ್ರರೆಡ್ಡಿ, ಕೋಲಾರ ತಾಲೂಕು ಅಧ್ಯಕ್ಷಾಗಿ ಅನಿಲ್ ರೆಡ್ಡಿ, ಮಾಲೂರು ಅಧ್ಯಕ್ಷರಾಗಿ ಎ ರಾಮಸ್ವಾಮಿರೆಡ್ಡಿ, ಬಂಗಾರಪೇಟೆ ಅಧ್ಯಕ್ಷರಾಗಿ ತಿಪ್ಪಾರೆಡ್ಡಿ, ಕೆಜಿಎಫ್ ಅಧ್ಯಕ್ಷರಾಗಿ ವಿ.ಪ್ರಸನ್ನರೆಡ್ಡಿ, ಮುಳಬಾಗಿಲು ಅಧ್ಯಕ್ಷರಾಗಿ ಕೆ.ಎಂ.ಕೇಶವರೆಡ್ಡಿ ಹಾಗೂ ಶ್ರೀನಿವಾಸಪುರ ಅಧ್ಯಕ್ಷರಾಗಿ ರಾಜರೆಡ್ಡಿಯರನ್ನು ಆಯ್ಕೆ ಮಾಡಲಾಯಿತು.</p>.<p>ರಾಜ್ಯ ರೆಡ್ಡಿ ಜನಾಂಗದ ಸಂಘಟನಾ ಅಧ್ಯಕ್ಷ ಪ್ರಭಾಕರ್ ರೆಡ್ಡಿ, ರಾಜ್ಯ ರೆಡ್ಡಿ ಜನಾಂಗದ ನಿರ್ದೇಶಕರಾದ ರವೀಂದ್ರರೆಡ್ಡಿ, ಶಾಂತರಾಜರೆಡ್ಡಿ, ಸುರೇಶರೆಡ್ಡಿ ಹಾಗೂ ಜನಾಂಗದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ರಾಜ್ಯದ ಮೊದಲ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ತವರೂರಿನಲ್ಲಿ ಅವರ ಪುತ್ಥಳಿ ನಿರ್ಮಾಣ ಮಾಡದಿರುವುದು ಬೇಸರ ತಂದಿದೆ ಎಂದು ರಾಜ್ಯ ರೆಡ್ಡಿ ಸಮುದಾಯದ ಮುಖಂಡರು ಬೇಸರ ವ್ಯಕ್ತಪಡಿಸಿದರು.</p>.<p>ನಗರದ ಪತ್ರಕರ್ತರ ಭವನದಲ್ಲಿ ಶುಕ್ರವಾರ ಜಿಲ್ಲಾ ರೆಡ್ಡಿ ಸಮುದಾಯದ ನೂತನ ಪದಾಧಿಕಾರಿಗಳನ್ನು ಆಯ್ಕೆ ನಂತರ ಮಾತನಾಡಿದರು.</p>.<p>ಮಾಜಿ ಸಚಿವ ಕೆ.ಶ್ರೀನಿವಾಸಗೌಡ ಮುತುವರ್ಜಿಯಿಂದ ವಿಜಯವಾಡ ಜಿಲ್ಲೆಯ ತೆನಾಲಿ ಗ್ರಾಮದಲ್ಲಿ ಕಂಚಿನ ಪ್ರತಿಮೆ ಸಿದ್ಧವಾಗಿದೆ. ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ನಿಗದಿ ಮಾಡಿ ಶೀಘ್ರವಾಗಿ ಪುತ್ಥಳಿ ಅನಾವರಣಗೊಳಿಸಬೇಕು ಎಂದು ಆಗ್ರಹಿಸಿದರು.</p>.<p><strong>ನೂತನ ಪದಾಧಿಕಾರಿಗಳು</strong></p><p>ಜಿಲ್ಲಾ ರೆಡ್ಡಿ ಸಮುದಾಯ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಎಸ್.ಕೃಷ್ಣಾರೆಡ್ಡಿ, ಗೌರವಾಧ್ಯಕ್ಷರಾಗಿ ವಿಜಯರಾಘವರೆಡ್ಡಿ, ಮಹಿಳಾ ಜಿಲ್ಲಾ ಅಧ್ಯಕ್ಷರಾಗಿ ಶಾಂತಮ್ಮ, ಉಪಾಧ್ಯಕ್ಷರಾಗಿ ಸುಬ್ರಮಣಿರೆಡ್ಡಿ, ಶ್ರೀರಾಮರೆಡ್ಡಿ, ರಾಮಚಂದ್ರರೆಡ್ಡಿ, ಕೋಲಾರ ತಾಲೂಕು ಅಧ್ಯಕ್ಷಾಗಿ ಅನಿಲ್ ರೆಡ್ಡಿ, ಮಾಲೂರು ಅಧ್ಯಕ್ಷರಾಗಿ ಎ ರಾಮಸ್ವಾಮಿರೆಡ್ಡಿ, ಬಂಗಾರಪೇಟೆ ಅಧ್ಯಕ್ಷರಾಗಿ ತಿಪ್ಪಾರೆಡ್ಡಿ, ಕೆಜಿಎಫ್ ಅಧ್ಯಕ್ಷರಾಗಿ ವಿ.ಪ್ರಸನ್ನರೆಡ್ಡಿ, ಮುಳಬಾಗಿಲು ಅಧ್ಯಕ್ಷರಾಗಿ ಕೆ.ಎಂ.ಕೇಶವರೆಡ್ಡಿ ಹಾಗೂ ಶ್ರೀನಿವಾಸಪುರ ಅಧ್ಯಕ್ಷರಾಗಿ ರಾಜರೆಡ್ಡಿಯರನ್ನು ಆಯ್ಕೆ ಮಾಡಲಾಯಿತು.</p>.<p>ರಾಜ್ಯ ರೆಡ್ಡಿ ಜನಾಂಗದ ಸಂಘಟನಾ ಅಧ್ಯಕ್ಷ ಪ್ರಭಾಕರ್ ರೆಡ್ಡಿ, ರಾಜ್ಯ ರೆಡ್ಡಿ ಜನಾಂಗದ ನಿರ್ದೇಶಕರಾದ ರವೀಂದ್ರರೆಡ್ಡಿ, ಶಾಂತರಾಜರೆಡ್ಡಿ, ಸುರೇಶರೆಡ್ಡಿ ಹಾಗೂ ಜನಾಂಗದವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>