ಶಾಸಕ ಶಿವರಾಜ ತಂಗಡಗಿ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಸವರಾಜ ಧಡೇಸೂಗರು, ಪಟ್ಟಣ ಪಂಚಾಯಿತಿ ಅಧ್ಯಕ್ಷ ರವಿ ಭಜಂತ್ರಿ, ಹುಬ್ಬಳ್ಳಿ ರೈಲ್ವೆ ಅಧಿಕಾರಿ (ಐಆರ್ಎಸ್) ವಿಷ್ಣುಗೌಡ ಪಾಟೀಲ, ಅಬಕಾರಿ ಅಧೀಕ್ಷಕಿ ಲಕ್ಷ್ಮೀ ಮಾರುತಿ, ಜಿ.ಪಂ ಸದಸ್ಯ ಅಮರೇಶ ಗೋನಾಳ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಶ್ರೀಶೈಲಗೌಡ ಇದ್ದರು.