ಉರಿಗಾಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೈನಿಂಗ್ ಪ್ರದೇಶದ ಸಿ.ಎ. ಬ್ಲಾಕ್ ನಲ್ಲಿ ಸಹಾಯಕ ಸಬ್ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ , ಆಂಡರಸನ್ಪೇಟೆ ಬಸ್ ನಿಲ್ದಾಣದ ಬಳಿ ಸಬ್ ಇನ್ಸ್ಪೆಕ್ಟರ್ ಮಂಜುನಾಥ್, ಆಟೊ ಚಾಲಕರಿಗೆ ರಸ್ತೆ ಸುರಕ್ಷತೆ, ರಸ್ತೆ ಸಂಚಾರ ನಿಯಮಗಳ ಕುರಿತು ಮತ್ತು ಅಪರಾಧಗಳನ್ನು ತಡೆಗಟ್ಟುವ ಬಗ್ಗೆ ಜಾಗೃತಿಯನ್ನು ಮೂಡಿಸಿದರು.