ಕೋಲಾರ: ದತ್ತ ಮಾಲಾಧಾರಿಗಳ ಬಸ್ ಮೇಲಿನ ಕಲ್ಲು ತೂರಾಟ ಪ್ರಕರಣ ಖಂಡಿಸಿ ಹಿಂದೂಪರ ಸಂಘಟನೆಗಳು ಗುರುವಾರ (ನ.18) ಕೋಲಾರ ಬಂದ್ಗೆ ಕರೆ ಕೊಟ್ಟಿದ್ದು, ಬಂದ್ನ ನೇತೃತ್ವ ವಹಿಸಲು ಬರುತ್ತಿರುವ ಶ್ರೀರಾಮ ಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲೆ ಪ್ರವೇಶಿಸದಂತೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ.