ಗುರುವಾರ, 4 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕೋಲಾರ | ಬೆಸ್ಕಾಂ ಎಂಜನಿಯರ್‌ಗಳಿಗೆ ಸಿಇಒ ತರಾಟೆ

ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಿಇಒ ಗರಂ
Published : 3 ಸೆಪ್ಟೆಂಬರ್ 2025, 5:53 IST
Last Updated : 3 ಸೆಪ್ಟೆಂಬರ್ 2025, 5:53 IST
ಫಾಲೋ ಮಾಡಿ
Comments
ಗ್ರಾಮ ಪಂಚಾಯಿತಿಗೆ ಪಿಡಿಒ ಬಾಸ್ ‘
ಗ್ರಾಮ ಪಂಚಾಯಿತಿಗೆ ಪಿಡಿಒ ಬಾಸ್. ಸಿಬ್ಬಂದಿಯಿಂದ ಕೆಲಸ ಮಾಡಿಸುವ ಜವಾಬ್ದಾರಿ ಪಿಡಿಒಗಳ ಮೇಲಿದೆ. ಪ್ರಗತಿ ಸಾಧನೆಯಾಗಿಲ್ಲವೆಂದರೆ ಇಒಗಳನ್ನು ಹೊಣೆ ಮಾಡಲಾಗುತ್ತದೆ. ನೊಟೀಸ್‌ಗೂ ಮಣಿಯದಿದ್ದರೆ ಅಮಾನತ್ತಿಗೆ ಶಿಫಾರಸ್ಸು ಮಾಡಿ’ ಎಂದು ಡಾ.ಪ್ರವೀಣ್‌ ಕೆ.ಬಾಗೇವಾಡಿ ತಿಳಿಸಿದರು. ತೆರಿಗೆ ವಸೂಲಿಯಲ್ಲಿ ಗುರಿ ಸಾಧನೆ ಮಾಡಲು ಈಗಾಗಲೇ ಸೂಚಿಸಲಾಗಿದೆ. ಆದರೂ ಶ್ರೀನಿವಾಸಪುರ ಕೋಲಾರ ತಾಲ್ಲೂಕು ತೆರಿಗೆ ವಸೂಲಿಯಲ್ಲಿ ತೀರ ಹಿಂದೆ ಉಳಿದಿವೆ. ಬಾಕಿ ಇರುವ ತೆರಿಗೆ ವಸೂಲಿ ಮಾಡಿ ಪಂಚಾಯಿತಿ ಆದಾಯ ವೃದ್ಧಿಸಿಕೊಳ್ಳಬೇಕು ಎಂದು ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT