<p><strong>ಬೇತಮಂಗಲ</strong>: ಪಟ್ಟಣದಲ್ಲಿ ಬಹುಜನ ವಿಚಾರ ವೇದಿಕೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.</p>.<p>ಬಹುಚನ ವಿಚಾರ ವೇದಿಕೆಯ ಕೆಜಿಎಫ್ ತಾಲ್ಲೂಕು ಅಧ್ಯಕ್ಷರಾಗಿ ನ್ಯೂಟನ್ ಪ್ರಶಾಂತ್, ಉಪಾಧ್ಯಕ್ಷರಾಗಿ ವಿ.ಹರೀಶ್, ಎನ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ವಿ.ಜಯರಾಮ್, ಕಾರ್ಯದರ್ಶಿಯಾಗಿ ಎಂ.ಮುನೇಶ್, ಸುಪ್ರೀತ್, ಎನ್.ಎಸ್.ಸುದೀಪ್, ಖಜಾಂಚಿಯಾಗಿ ಎಂ.ಆರ್.ಸುನೀಲ್ ಕುಮಾರ್ ಅವರನ್ನು ನೂತನ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.</p>.<p>ಎಸ್.ಚಿನ್ನ, ಕೆ.ಎಂ.ವಿ.ರಾಜಣ್ಣ, ಆಫ್ರೋಜ್ ಪಾಷಾ, ಪ್ರಸನ್ನ, ಪ್ರಕಾಶ್, ಶ್ರೀಕಾಂತ್, ನಿತಿನ್, ಆನಂದ್, ದೀಪಿತ್ ರಾಜ್, ಬಂಗಾರಪೇಟೆ ಬಾಬು ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-18-1796687851</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ</strong>: ಪಟ್ಟಣದಲ್ಲಿ ಬಹುಜನ ವಿಚಾರ ವೇದಿಕೆ ತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಸಭೆ ನಡೆಯಿತು.</p>.<p>ಬಹುಚನ ವಿಚಾರ ವೇದಿಕೆಯ ಕೆಜಿಎಫ್ ತಾಲ್ಲೂಕು ಅಧ್ಯಕ್ಷರಾಗಿ ನ್ಯೂಟನ್ ಪ್ರಶಾಂತ್, ಉಪಾಧ್ಯಕ್ಷರಾಗಿ ವಿ.ಹರೀಶ್, ಎನ್. ಮಂಜುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ವಿ.ಜಯರಾಮ್, ಕಾರ್ಯದರ್ಶಿಯಾಗಿ ಎಂ.ಮುನೇಶ್, ಸುಪ್ರೀತ್, ಎನ್.ಎಸ್.ಸುದೀಪ್, ಖಜಾಂಚಿಯಾಗಿ ಎಂ.ಆರ್.ಸುನೀಲ್ ಕುಮಾರ್ ಅವರನ್ನು ನೂತನ ಪದಾಧಿಕಾರಿಗಳಾಗಿ ಆಯ್ಕೆ ಮಾಡಲಾಯಿತು.</p>.<p>ಎಸ್.ಚಿನ್ನ, ಕೆ.ಎಂ.ವಿ.ರಾಜಣ್ಣ, ಆಫ್ರೋಜ್ ಪಾಷಾ, ಪ್ರಸನ್ನ, ಪ್ರಕಾಶ್, ಶ್ರೀಕಾಂತ್, ನಿತಿನ್, ಆನಂದ್, ದೀಪಿತ್ ರಾಜ್, ಬಂಗಾರಪೇಟೆ ಬಾಬು ಸೇರಿದಂತೆ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-18-1796687851</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>