<p>ಕೋಲಾರ: ತಾಲ್ಲೂಕಿನ ಹುತ್ತೂರು ಹೋಬಳಿಯ ಚನ್ನರಾಯಪುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸಿ.ಎನ್ ಚಂದ್ರಪ್ಪ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾದರು.</p>.<p>ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ವೆಂಕಟೇಶ್ ಬಾಬು ಕಾರ್ಯನಿರ್ವಹಿಸಿದರು.</p>.<p>ಇದಕ್ಕೂ ಮೊದಲು ನಡೆದ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ನೂತನ ನಿರ್ದೇಶಕರಾಗಿ ಎಸ್.ವೆಂಕಟರಾಮಪ್ಪ, ಜಿ.ವೆಂಕಟೇಶಪ್ಪ, ವೆಂಕಟೇಶಪ್ಪ, ಸಿ.ಎ ಅಂಬರೀಶ್, ಆರ್.ಗೋಪಾಲಕೃಷ್ಣ, ಲಕ್ಷಮ್ಮ, ಲಕ್ಷ್ಮೀದೇವಮ್ಮ, ಸಂಪತ್, ಸಿ ಅಶ್ವಥ್, ಆಯ್ಕೆಯಾಗಿದ್ದರು</p>.<p>ಗ್ರಾ.ಪಂ ಸದಸ್ಯ ಸಿ.ವಿ.ಹನುಮೇಗೌಡ, ಮಾಜಿ ಸದಸ್ಯರಾದ ಮುನಿರಾಯಣಸ್ವಾಮಿ, ಆರ್.ನಾರಾಯಣಸ್ವಾಮಿ, ವೈ.ನಾರಾಯಣಸ್ವಾಮಿ, ಮಂಜುನಾಥ್, ಕಾರ್ಯದರ್ಶಿ ರಮೇಶ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-18-1793748707</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ತಾಲ್ಲೂಕಿನ ಹುತ್ತೂರು ಹೋಬಳಿಯ ಚನ್ನರಾಯಪುರ ಹಾಲು ಉತ್ಪಾದಕರ ಸಹಕಾರ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಸಿ.ಎನ್ ಚಂದ್ರಪ್ಪ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ಅವಿರೋಧವಾಗಿ ಆಯ್ಕೆಯಾದರು.</p>.<p>ಸಂಘದ ಕಚೇರಿಯಲ್ಲಿ ನಡೆದ ಚುನಾವಣೆಯಲ್ಲಿ ಎರಡು ಸ್ಥಾನಕ್ಕೆ ಒಂದೊಂದು ನಾಮಪತ್ರ ಸಲ್ಲಿಕೆಯಾದ ಕಾರಣ ಅವಿರೋಧ ಆಯ್ಕೆ ನಡೆಯಿತು. ಚುನಾವಣಾಧಿಕಾರಿಯಾಗಿ ಸಹಕಾರ ಇಲಾಖೆಯ ವೆಂಕಟೇಶ್ ಬಾಬು ಕಾರ್ಯನಿರ್ವಹಿಸಿದರು.</p>.<p>ಇದಕ್ಕೂ ಮೊದಲು ನಡೆದ ಸಂಘದ ನಿರ್ದೇಶಕರ ಚುನಾವಣೆಯಲ್ಲಿ ನೂತನ ನಿರ್ದೇಶಕರಾಗಿ ಎಸ್.ವೆಂಕಟರಾಮಪ್ಪ, ಜಿ.ವೆಂಕಟೇಶಪ್ಪ, ವೆಂಕಟೇಶಪ್ಪ, ಸಿ.ಎ ಅಂಬರೀಶ್, ಆರ್.ಗೋಪಾಲಕೃಷ್ಣ, ಲಕ್ಷಮ್ಮ, ಲಕ್ಷ್ಮೀದೇವಮ್ಮ, ಸಂಪತ್, ಸಿ ಅಶ್ವಥ್, ಆಯ್ಕೆಯಾಗಿದ್ದರು</p>.<p>ಗ್ರಾ.ಪಂ ಸದಸ್ಯ ಸಿ.ವಿ.ಹನುಮೇಗೌಡ, ಮಾಜಿ ಸದಸ್ಯರಾದ ಮುನಿರಾಯಣಸ್ವಾಮಿ, ಆರ್.ನಾರಾಯಣಸ್ವಾಮಿ, ವೈ.ನಾರಾಯಣಸ್ವಾಮಿ, ಮಂಜುನಾಥ್, ಕಾರ್ಯದರ್ಶಿ ರಮೇಶ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260331-18-1793748707</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>