ಭಾನುವಾರ, 26 ಅಕ್ಟೋಬರ್ 2025
×
ADVERTISEMENT
ADVERTISEMENT

ಕೋಲಾರ | ಸರ್ಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆ: ಎಚ್.ಎನ್ ಗೋಪಾಲಗೌಡ

Published : 26 ಅಕ್ಟೋಬರ್ 2025, 7:30 IST
Last Updated : 26 ಅಕ್ಟೋಬರ್ 2025, 7:30 IST
ಫಾಲೋ ಮಾಡಿ
Comments
ಸರ್ಕಾರಗಳು ತಮ್ಮ ಕಾರ್ಯ ಯಶಸ್ವಿಗೊಳಿಸಲು ಕಾಯಂ ಹೊರಗುತ್ತಿಗೆ ನೌಕರರನ್ನು ಬಳಸಿಕೊಳ್ಳುತ್ತಿದ್ದು ಅವರ ಬದುಕಿನ ಸೇವಾ ಭದ್ರತೆಗೆ ಗಮನ ಹರಿಸದೆ ದುಡಿಸಿಕೊಳ್ಳುತ್ತಿವೆ
ಎಚ್.ಎನ್ ಗೋಪಾಲಗೌಡ ಸಿಐಟಿಯು ರಾಜ್ಯ ಉಪಾಧ್ಯಕ್ಷ
ಕಾರ್ಮಿಕರು ರೈತರು ಒಗ್ಗಟ್ಟು ಪ್ರದರ್ಶಿಸಿ ತಮ್ಮ ಹಕ್ಕು ಪಡೆದುಕೊಳ್ಳಬೇಕಿದೆ. ದೆಹಲಿ ಮತ್ತು ದೇವನಹಳ್ಳಿಯ ರೈತ ಹೋರಾಟಗಳು ನಮಗೆಲ್ಲ ಮಾದರಿಯಾಗಬೇಕು
ಟಿ.ಎಂ.ವೆಂಕಟೇಶ್ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT