ಭಾನುವಾರ, 19 ಅಕ್ಟೋಬರ್ 2025
×
ADVERTISEMENT
ADVERTISEMENT

ಕೋಲಾರ | ಮಳೆ ಕೊರತೆಯಿಂದ ರೈತ ಕಂಗಾಲು; 2 ತಿಂಗಳಲ್ಲಿ ಕೇವಲ ಶೇ 3ರಷ್ಟು ಬಿತ್ತನೆ!

ಬಿತ್ತನೆ ಗುರಿ 72,900 ಹೆಕ್ಟೇರ್‌, ಆಗಿದ್ದು 2,363 ಹೆಕ್ಟೇರ್‌
Published : 28 ಜುಲೈ 2025, 8:01 IST
Last Updated : 28 ಜುಲೈ 2025, 8:01 IST
ಫಾಲೋ ಮಾಡಿ
Comments
ಕೋಲಾರ ತಾಲ್ಲೂಕಿನ ಕಿತ್ತಂಡೂರು ಗ್ರಾಮದ ಬಳಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ರೈತರು
ಕೋಲಾರ ತಾಲ್ಲೂಕಿನ ಕಿತ್ತಂಡೂರು ಗ್ರಾಮದ ಬಳಿ ಬಿತ್ತನೆ ಕಾರ್ಯದಲ್ಲಿ ತೊಡಗಿದ್ದ ರೈತರು
ಜಿಲ್ಲೆಯಲ್ಲಿ ಜೂನ್‌ನಲ್ಲಿ ಮಳೆ ಕೊರತೆ ಉಂಟಾಯಿತು. ನಮ್ಮಲ್ಲಿ ಮುಂಗಾರು ಮಳೆ ಆಗುವುದೇ ಕೊನೆ ಹಂತದಲ್ಲಿ. ದಕ್ಷಿಣ ಕನ್ನಡದಲ್ಲಿ ಮುಂಗಾರು ಮುಗಿಯುವಾಗ ಇಲ್ಲಿ ಆರಂಭವಾಗುತ್ತದೆ. ಬಿತ್ತನೆಗೆ ಇನ್ನೂ ಕಾಲಾವಕಾಶ ಇದೆ
– ಎಂ.ಆರ್‌.ರವಿ, ಜಿಲ್ಲಾಧಿಕಾರಿ ಕೋಲಾರ
ಜಿಲ್ಲೆಯಲ್ಲಿ ಈ ವರ್ಷವೂ ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್‌ ಮಧ್ಯಭಾಗದವರೆಗೆ ರಾಗಿ ಬಿತ್ತನೆ ನಡೆಯುತ್ತಿರುತ್ತದೆ. ರೈತರು ಆತಂಕಪಡುವ ಅಗತ್ಯವಿಲ್ಲ ಈಗ ಬಿತ್ತನೆ ಚುರುಕು ಪಡೆಯುತ್ತಿದೆ
– ಎಂ.ಆರ್‌.ಸುಮಾ, ಕೃಷಿ ಜಂಟಿ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT