ಸೋಮವಾರ, 25 ಆಗಸ್ಟ್ 2025
×
ADVERTISEMENT
ADVERTISEMENT

ಕೋಲಾರ | ಒತ್ತುವರಿ ತೆರವು ಜಮೀನಿಗೆ ರೈತರ ಲಗ್ಗೆ

ಅರಣ್ಯ ಇಲಾಖೆಯು ವಶಕ್ಕೆ ಪಡೆದು ಗಿಡ ನೆಡಲು ತೋಡಿದ್ದ ಗುಂಡಿ ಮುಚ್ಚಿ ರೈತರ ಆಕ್ರೋಶ‌
Published : 25 ಆಗಸ್ಟ್ 2025, 4:15 IST
Last Updated : 25 ಆಗಸ್ಟ್ 2025, 4:15 IST
ಫಾಲೋ ಮಾಡಿ
Comments
ಕೋಲಾರ ಗ್ರಾಮಾಂತರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಕಾಂತರಾಜ್‌ ಹಾಗೂ ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ವೆಂಕಟಾಚಲಪತಿ ನಡುವೆ ವಾಗ್ವಾದ
ಕೋಲಾರ ಗ್ರಾಮಾಂತರ ಪೊಲೀಸ್‌ ಠಾಣೆ ಇನ್‌ಸ್ಪೆಕ್ಟರ್‌ ಕಾಂತರಾಜ್‌ ಹಾಗೂ ಆಮ್‌ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ವೆಂಕಟಾಚಲಪತಿ ನಡುವೆ ವಾಗ್ವಾದ
ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ವಿರುದ್ಧ ಮಹಿಳೆಯೊಬ್ಬರ ಆಕ್ರೋಶ
ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಪೊಲೀಸರ ವಿರುದ್ಧ ಮಹಿಳೆಯೊಬ್ಬರ ಆಕ್ರೋಶ
ಕೋಲಾರ ಜಿಲ್ಲೆಯಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿ 3 ಸಾವಿರ ಎಕರೆ ಜಮೀನು ವಶಕ್ಕೆ ಪಡೆದುಕೊಂಡಿದ್ದೇವೆ. ಇನ್ನೂ 8 ಸಾವಿರ ಎಕರೆ ತೆರವುಗೊಳಿಸಬೇಕಿದೆ. ಆ.30ಕ್ಕೆ ಜಂಟಿ ಸರ್ವೆ ನಡೆಸುತ್ತೇವೆ
ಸರೀನಾ ಸಿಕ್ಕಲಿಗಾರ್‌ ಡಿಸಿಎಫ್‌
ಪಹಣಿಯಲ್ಲಿ ನಮ್ಮ ಹೆಸರಿನಲ್ಲಿ ಈ ಜಮೀನು ಇದ್ದು ಉಳುಮೆ ಮಾಡುತ್ತೇವೆ ಅರಣ್ಯ ಇಲಾಖೆ ಅಧಿಕಾರಿಗಳು ‌ಅಕ್ರಮವಾಗಿ ನಮ್ಮ ಜಮೀನನ್ನು ವಶಕ್ಕೆ ಪಡೆದುಕೊಂಡಿದ್ದಾರೆ
ಹರಟಿ ಭಾಗದ ರೈತರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT