<p>ಕೆಜಿಎಫ್: ಜಿಲ್ಲಾಡಳಿತವು ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಕೋಲಾರದಲ್ಲಿ ಏರ್ಪಡಿಸುವುದರಿಂದ ಕೆಜಿಎಫ್ ನಗರದಲ್ಲಿ ಮಾಡಲು ಉದ್ದೇಶಿಸಿದ್ದ ಜಿಲ್ಲಾ ಮಟ್ಟದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ರದ್ದು ಮಾಡಲಾಗಿದೆ ಎಂದು ರೆಡ್ಡಿ ಸಂಘದ ಅಧ್ಯಕ್ಷ ಪ್ರಸನ್ನ ರೆಡ್ಡಿ ಹೇಳಿದರು.</p>.<p>ವಿವೇಕ ನಗರದ ರೆಡ್ಡಿ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ರೆಡ್ಡಿ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ಮೇ.10 ರಂದು ಕೋಲಾರದಲ್ಲಿ ನಡೆಯುವ ಹೇಮರೆಡ್ಡಿ ಮಲ್ಲಮ್ಮ ಜಯಂತಿಯಂದು ಸಮುದಾಯದ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ರಾಜ್ಯ ರೆಡ್ಡಿ ಜನ ಸಂಘದ ಅಧ್ಯಕ್ಷ ಪ್ರಭಾಕರ್ ರೆಡ್ಡಿ, ಕೃಷ್ಣಾರೆಡ್ಡಿ , ವಿಜಯ ರಾಘವ ರೆಡ್ಡಿ, ರಾಮಚಂದ್ರ ರೆಡ್ಡಿ, ರವಿರೆಡ್ಡಿ, ಪದ್ಮನಾಭ ರೆಡ್ಡಿ, ಅಶ್ವಥ್ ರೆಡ್ಡಿ, ಸುರೇಶ್ ರೆಡ್ಡಿ, ಶಾಂತಮ್ಮ, ರಾಮಸ್ವಾಮಿ ರೆಡ್ಡಿ, ಪ್ರಕಾಶ್, ದಾಮೋದರ್ ರೆಡ್ಡಿ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-18-2042599403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೆಜಿಎಫ್: ಜಿಲ್ಲಾಡಳಿತವು ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ಕೋಲಾರದಲ್ಲಿ ಏರ್ಪಡಿಸುವುದರಿಂದ ಕೆಜಿಎಫ್ ನಗರದಲ್ಲಿ ಮಾಡಲು ಉದ್ದೇಶಿಸಿದ್ದ ಜಿಲ್ಲಾ ಮಟ್ಟದ ಹೇಮರೆಡ್ಡಿ ಮಲ್ಲಮ್ಮ ಜಯಂತಿಯನ್ನು ರದ್ದು ಮಾಡಲಾಗಿದೆ ಎಂದು ರೆಡ್ಡಿ ಸಂಘದ ಅಧ್ಯಕ್ಷ ಪ್ರಸನ್ನ ರೆಡ್ಡಿ ಹೇಳಿದರು.</p>.<p>ವಿವೇಕ ನಗರದ ರೆಡ್ಡಿ ಕಲ್ಯಾಣ ಮಂಟಪದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ರೆಡ್ಡಿ ಸಮುದಾಯದ ಸಭೆಯಲ್ಲಿ ಮಾತನಾಡಿದ ಅವರು, ಮೇ.10 ರಂದು ಕೋಲಾರದಲ್ಲಿ ನಡೆಯುವ ಹೇಮರೆಡ್ಡಿ ಮಲ್ಲಮ್ಮ ಜಯಂತಿಯಂದು ಸಮುದಾಯದ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.</p>.<p>ರಾಜ್ಯ ರೆಡ್ಡಿ ಜನ ಸಂಘದ ಅಧ್ಯಕ್ಷ ಪ್ರಭಾಕರ್ ರೆಡ್ಡಿ, ಕೃಷ್ಣಾರೆಡ್ಡಿ , ವಿಜಯ ರಾಘವ ರೆಡ್ಡಿ, ರಾಮಚಂದ್ರ ರೆಡ್ಡಿ, ರವಿರೆಡ್ಡಿ, ಪದ್ಮನಾಭ ರೆಡ್ಡಿ, ಅಶ್ವಥ್ ರೆಡ್ಡಿ, ಸುರೇಶ್ ರೆಡ್ಡಿ, ಶಾಂತಮ್ಮ, ರಾಮಸ್ವಾಮಿ ರೆಡ್ಡಿ, ಪ್ರಕಾಶ್, ದಾಮೋದರ್ ರೆಡ್ಡಿ ಇತರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-18-2042599403</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>