<p><strong>ಕೋಲಾರ:</strong> ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ (76) ಅನಾರೋಗ್ಯದಿಂದ ಭಾನುವಾರ ನಗರದ ಕೋಟೆ ಬಡಾವಣೆಯ ತಮ್ಮ ನಿವಾಸದಲ್ಲಿ ನಿಧನರಾದರು.</p>.<p>ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಅವರ ಅಂತ್ಯಕ್ರಿಯೆ ಆರ್ಟಿಒ ಮುಂಭಾಗದ ರುದ್ರಭೂಮಿಯಲ್ಲಿ ನೆರವೇರಿತು. ಈಚೆಗೆ ಅವರ ಹಿರಿಯ ಪುತ್ರಿ ನಿಧನರಾಗಿದ್ದರು.</p>.<p>ಪ್ರಭಾಕರ ಹೊನ್ನುಡಿ ಪತ್ರಿಕೆ ಸಂಪಾದಕ ಹಾಗು ಪ್ರಕಾಶಕರಾಗಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶ್ರೀಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಜಿಲ್ಲಾ ರೈಲ್ವೆ ಹೋರಾಟ ಸಮಿತಿಯ ಸಂಚಾಲಕರಾಗಿ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಹಿರಿಯ ಪತ್ರಕರ್ತ ಎಂ.ಜಿ.ಪ್ರಭಾಕರ (76) ಅನಾರೋಗ್ಯದಿಂದ ಭಾನುವಾರ ನಗರದ ಕೋಟೆ ಬಡಾವಣೆಯ ತಮ್ಮ ನಿವಾಸದಲ್ಲಿ ನಿಧನರಾದರು.</p>.<p>ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಅವರ ಅಂತ್ಯಕ್ರಿಯೆ ಆರ್ಟಿಒ ಮುಂಭಾಗದ ರುದ್ರಭೂಮಿಯಲ್ಲಿ ನೆರವೇರಿತು. ಈಚೆಗೆ ಅವರ ಹಿರಿಯ ಪುತ್ರಿ ನಿಧನರಾಗಿದ್ದರು.</p>.<p>ಪ್ರಭಾಕರ ಹೊನ್ನುಡಿ ಪತ್ರಿಕೆ ಸಂಪಾದಕ ಹಾಗು ಪ್ರಕಾಶಕರಾಗಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಶ್ರೀಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಜಿಲ್ಲಾ ರೈಲ್ವೆ ಹೋರಾಟ ಸಮಿತಿಯ ಸಂಚಾಲಕರಾಗಿ ಹೋರಾಟಗಳಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>