<p><strong>ಕೋಲಾರ</strong>: ತಾಲ್ಲೂಕಿನ ಸುಗಟೂರು ಹೋಬಳಿ ಸೋಮಾಂಬುದಿ ಅಗ್ರಹಾರ ಗ್ರಾಮದಲ್ಲಿ ಕರಗ ಹೊರುವ ಹಾಗೂ ದಿನಾಂಕ ಸಂಬಂಧ ಎರಡು ಗುಂಪುಗಳ ನಡುವೆ ಉಂಟಾಗಿರುವ ವಿವಾದ ಬಗೆಹರಿಸಲು ಸೋಮವಾರ ಮಧ್ಯಾಹ್ನ 12 ಗಂಟೆಗೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ಹಮ್ಮಿಕೊಳ್ಳಲಾಗಿದೆ.</p>.<p>ಒಂದು ಗುಂಪಿನವರು ಜೂನ್ 6ರಂದು ಹಾಗೂ ಇನ್ನೊಂದು ಗುಂಪಿನವರು ಜೂನ್ 7ರಂದು ಕರಗ ಕಾರ್ಯಕ್ರಮ ನಡೆಸಲು ಭಿತ್ತಿಪತ್ರ ಸಿದ್ಧಪಡಿಸಿದ್ದಾರೆ. ಜೊತೆಗೆ ಜಾತಿ ವಿವಾದವೂ ಸೃಷ್ಟಿಯಾಗಿದೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯವರನ್ನು ಕರೆಸಿ ಮಾತುಕತೆಯೂ ನಡೆಸಿದ್ದು, ಹೊಂದಾಣಿಕೆ ಆಗಿಲ್ಲ ಎಂಬುದು ಗೊತ್ತಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-18-1358153295</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ತಾಲ್ಲೂಕಿನ ಸುಗಟೂರು ಹೋಬಳಿ ಸೋಮಾಂಬುದಿ ಅಗ್ರಹಾರ ಗ್ರಾಮದಲ್ಲಿ ಕರಗ ಹೊರುವ ಹಾಗೂ ದಿನಾಂಕ ಸಂಬಂಧ ಎರಡು ಗುಂಪುಗಳ ನಡುವೆ ಉಂಟಾಗಿರುವ ವಿವಾದ ಬಗೆಹರಿಸಲು ಸೋಮವಾರ ಮಧ್ಯಾಹ್ನ 12 ಗಂಟೆಗೆ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಶಾಂತಿ ಸಭೆ ಹಮ್ಮಿಕೊಳ್ಳಲಾಗಿದೆ.</p>.<p>ಒಂದು ಗುಂಪಿನವರು ಜೂನ್ 6ರಂದು ಹಾಗೂ ಇನ್ನೊಂದು ಗುಂಪಿನವರು ಜೂನ್ 7ರಂದು ಕರಗ ಕಾರ್ಯಕ್ರಮ ನಡೆಸಲು ಭಿತ್ತಿಪತ್ರ ಸಿದ್ಧಪಡಿಸಿದ್ದಾರೆ. ಜೊತೆಗೆ ಜಾತಿ ವಿವಾದವೂ ಸೃಷ್ಟಿಯಾಗಿದೆ. ಈ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎರಡು ಕಡೆಯವರನ್ನು ಕರೆಸಿ ಮಾತುಕತೆಯೂ ನಡೆಸಿದ್ದು, ಹೊಂದಾಣಿಕೆ ಆಗಿಲ್ಲ ಎಂಬುದು ಗೊತ್ತಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-18-1358153295</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>