ಗುರುವಾರ, 21 ಮೇ 2026
×
ADVERTISEMENT

ಕುಡಿಯುವ ನೀರಿನ ಬಗ್ಗೆ ಚರ್ಚೆ: ಅಧಿಕಾರಿಗಳ ಬೆವರಿಳಿಸಿದ ಸಚಿವ ಬೈರತಿ ಸುರೇಶ್

Published : 5 ಮಾರ್ಚ್ 2026, 6:35 IST
Last Updated : 5 ಮಾರ್ಚ್ 2026, 6:35 IST
ADVERTISEMENT
ಫಾಲೋ ಮಾಡಿ
Comments
ಅಧಿಕಾರಿಗಳು ದರ್ಬಾರು‌ ಮಾಡುತ್ತಿದ್ದೀರಾ? ದುಡ್ಡು ಕೊಡುವುದು ನೀವಾ ಸರ್ಕಾರನಾ? ನೀರಿನ ವಿಚಾರದಲ್ಲಿ ಜಿ.ಪಂ ಸಿಇಒ ಯಾವತ್ತಾದರೂ ಶಾಸಕರನ್ನು ಕರೆದು ಸಭೆ ನಡೆಸಿದ್ದಾರೆಯೇ?
ಕೆ.ವೈ.ನಂಜೇಗೌಡ, ಶಾಸಕ
ಡಿಡಿಪಿಐ ಮೇಲೆ ಬಹಳ ದೂರುಗಳಿದ್ದು ಅವರು ವರ್ತನೆ ಬದಲಾಯಿಸಿಕೊಳ್ಳಬೇಕು. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫಲಿತಾಂಶ ಸುಧಾರಣೆ ಕಾಣದಿದ್ದರೆ ಕ್ರಮ ಕೈಗೊಳ್ಳಲಾಗುವುದು.
ಬೈರತಿ ಸುರೇಶ್‌, ಜಿಲ್ಲಾ ಉಸ್ತುವಾರಿ ಸಚಿವ
ಕೆಡಿಪಿ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರಘು ಮಾತನಾಡಿದರು
ಕೆಡಿಪಿ ಸಭೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರಘು ಮಾತನಾಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT