<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಹೊಗಳಗೆರೆ ಮಾವು ಅಭಿವೃದ್ಧಿ ಕೇಂದ್ರದ ಸಹಯೋಗದೊಂದಿಗೆ ಜಿಲ್ಲೆಯ ಮಾವು ಎಫ್ಪಿಒಗಳು ಹಾಗೂ ಮಾವು ಬೆಳೆಗಾರರಿಗೆ ರಫ್ತುದಾರರೊಂದಿಗೆ ಸಂವಾದ ಸಭೆ ಏರ್ಪಡಿಸಲಾಗಿತ್ತು.</p>.<p>ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ಪ್ರಧಾನ ವ್ಯವಸ್ಥಾಪಕ ಧರ್ಮರಾವ್ ಕಾರ್ಯಕ್ರಮ ಉದ್ಘಾಟಿಸಿ ರೈತರಿಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಮಾವು ಬೆಳೆಗಾರರ ಸಂಘ ಅಧ್ಯಕ್ಷ ನೀಲಟೂರು ಚಿನ್ನಪ್ಪ ರೆಡ್ಡಿ ಮಾತನಾಡಿ, ಮಾವು ಬೆಳೆಗಾರರು ಫಸಲನ್ನು ತಾಂತ್ರಿಕವಾಗಿ ಕೊಯ್ಲುಮಾಡಿ ಮಾರಾಟಮಾಡಬೇಕು. ಮಾವಿನ ಉಪ ಉತ್ಪನ್ನಗಳಾದ ಮಾವಿನ ಉಪ್ಪಿನಕಾಯಿ, ಜಾಮ್, ಸ್ಕ್ಯಾಶ್ ಹಾಗೂ ಆಮ್ ಚೂರ್ ಉತ್ಪನ್ನಗಳನ್ನು ರೈತರೇ ತಯಾರಿಸಿ ಸ್ವಾವಲಂಬಿಗಳಾಗಬೇಕು ಎಂದರು.</p>.<p>ಕೆವಿಕೆ ಮುಖ್ಯಸ್ಥ ಶಿವಾನಂದ್ ಹೊಂಗಲ್, ಜಿಲ್ಲೆಯ ಮಾವು ಎಎಫ್ಪಿಒಗಳ ಪ್ರತಿನಿಧಿಗಳು ಹಾಗೂ ರೈತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-18-1552774567</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ತಾಲ್ಲೂಕಿನ ಹೊಗಳಗೆರೆ ಮಾವು ಅಭಿವೃದ್ಧಿ ಕೇಂದ್ರದ ಸಹಯೋಗದೊಂದಿಗೆ ಜಿಲ್ಲೆಯ ಮಾವು ಎಫ್ಪಿಒಗಳು ಹಾಗೂ ಮಾವು ಬೆಳೆಗಾರರಿಗೆ ರಫ್ತುದಾರರೊಂದಿಗೆ ಸಂವಾದ ಸಭೆ ಏರ್ಪಡಿಸಲಾಗಿತ್ತು.</p>.<p>ಕೃಷಿ ಮತ್ತು ಸಂಸ್ಕರಿತ ಆಹಾರ ಉತ್ಪನ್ನಗಳ ರಫ್ತು ಅಭಿವೃದ್ಧಿ ಪ್ರಾಧಿಕಾರದ ಪ್ರಧಾನ ವ್ಯವಸ್ಥಾಪಕ ಧರ್ಮರಾವ್ ಕಾರ್ಯಕ್ರಮ ಉದ್ಘಾಟಿಸಿ ರೈತರಿಗೆ ಮಾಹಿತಿ ನೀಡಿದರು.</p>.<p>ಜಿಲ್ಲಾ ಮಾವು ಬೆಳೆಗಾರರ ಸಂಘ ಅಧ್ಯಕ್ಷ ನೀಲಟೂರು ಚಿನ್ನಪ್ಪ ರೆಡ್ಡಿ ಮಾತನಾಡಿ, ಮಾವು ಬೆಳೆಗಾರರು ಫಸಲನ್ನು ತಾಂತ್ರಿಕವಾಗಿ ಕೊಯ್ಲುಮಾಡಿ ಮಾರಾಟಮಾಡಬೇಕು. ಮಾವಿನ ಉಪ ಉತ್ಪನ್ನಗಳಾದ ಮಾವಿನ ಉಪ್ಪಿನಕಾಯಿ, ಜಾಮ್, ಸ್ಕ್ಯಾಶ್ ಹಾಗೂ ಆಮ್ ಚೂರ್ ಉತ್ಪನ್ನಗಳನ್ನು ರೈತರೇ ತಯಾರಿಸಿ ಸ್ವಾವಲಂಬಿಗಳಾಗಬೇಕು ಎಂದರು.</p>.<p>ಕೆವಿಕೆ ಮುಖ್ಯಸ್ಥ ಶಿವಾನಂದ್ ಹೊಂಗಲ್, ಜಿಲ್ಲೆಯ ಮಾವು ಎಎಫ್ಪಿಒಗಳ ಪ್ರತಿನಿಧಿಗಳು ಹಾಗೂ ರೈತರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-18-1552774567</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>