ಪುರಸಭಾ ಅಧ್ಯಕ್ಷೆ ಭವ್ಯ ಶಂಕರ್, ಸ್ಥಾಯಿ ಸಮಿತಿ ಅಧ್ಯಕ್ಷ ಜಾಕೀರ್ ಖಾನ್, ಮಾಜಿ ಅಧ್ಯಕ್ಷ ಎನ್.ವಿ.ಮುರಳಿಧರ್, ಲೋಕೋಪಯೋಗಿ ಇಲಾಖೆ ಎಇಇ ಜಿ.ವೆಂಕಟೇಶ್, ರಾಜಗೋಪಾಲ್, ಮುಖ್ಯಾಧಿಕಾರಿ ಪವನ್ ಕುಮಾರ್, ಜೆ.ಇ.ಪೂರ್ಣಿಮ, ಸದಸ್ಯ ಮಂಜುನಾಥ್, ಮುಖಂಡರಾದ ಎಂ.ಸಿ.ರವಿ, ಕೋಳಿನಾರಾಯಣ್, ವೆಂಕಟಸ್ವಾಮಿ, ಕೃಷ್ಣಪ್ಪ, ಎಂ.ಪಿ.ವಿ.ಮಂಜು ಹಾಜರಿದ್ದರು.