ಗುರುವಾರ, 20 ನವೆಂಬರ್ 2025
×
ADVERTISEMENT
ADVERTISEMENT

ತಿಂಗಳಲ್ಲಿ 8 ಪ್ರಕರಣ ಬೇಧಿಸಿ ಕಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು: 10 ಮಂದಿ ಬಂಧನ

₹2.25 ಕೋಟಿ ಮೌಲ್ಯದ ಆಭರಣ, ವಾಹನ ವಶ
Published : 20 ನವೆಂಬರ್ 2025, 2:16 IST
Last Updated : 20 ನವೆಂಬರ್ 2025, 2:16 IST
ಫಾಲೋ ಮಾಡಿ
Comments
ಕಳ್ಳರಿಂದ ವಶಪಡಿಸಿಕೊಂಡಿರುವ ಚಿನ್ನಾಭರಣ
ಕಳ್ಳರಿಂದ ವಶಪಡಿಸಿಕೊಂಡಿರುವ ಚಿನ್ನಾಭರಣ
ಶ್ರೀನಿವಾಸಪುರ ತಾಲ್ಲೂಕಿನಲ್ಲಿ ಪೊಲೀಸ್‌ ಇಲಾಖೆಯ ಕೆಲ ಸಿಬ್ಬಂದಿ ಜೂಜಿನಲ್ಲಿ ಭಾಗಿಯಾಗಿರುವ ವಿಚಾರ ಮಾಧ್ಯಮಗಳಿಂದ ಗಮನಕ್ಕೆ ಬಂದಿದೆ. ಈ ಸಂಬಂಧ ತನಿಖೆ ಮಾಡುತ್ತಿದ್ದೇವೆ.
– ನಿಖಿಲ್‌ ಬಿ., ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಶ್ರೀಗಂಧ ಕದ್ದಿದ್ದವರ ಬಂಧನ
ಕೋಲಾರ ತಾಲ್ಲೂಕಿನ ವೇಮಗಲ್ ಹೋಬಳಿಯ ಮಲ್ಲಸಂದ್ರ ಗ್ರಾಮದ ಬಚ್ಚಣ್ಣ ಎಂಬುವರ ಜಮೀನಿನಲ್ಲಿ ಶ್ರೀಗಂಧದ ಮರ ಕದ್ದಿದ್ದ ಆರೋಪಿಗಳನ್ನು ವೇಮಗಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆಂಧ್ರದ ಚಿತ್ತೂರು ಜಿಲ್ಲೆಯ ವಿ.ಕೋಟೆ ಮಂಡಲದ ಕೋಡಿ ಬಂಡೆ ಗ್ರಾಮದ ಸುಬ್ರಮಣಿ (28) ಹಾಗೂ ಅರುಣ್ (25) ಎಂದು ಗುರುತಿಸಲಾಗಿದೆ. ಸುಮಾರು ₹50 ಸಾವಿರ ಮೌಲ್ಯದ 40 ಕೆ.ಜಿ. ಶ್ರೀಗಂಧದ ತುಂಡುಗಳನ್ನು ಕಳವು ಮಾಡಿದ್ದು ವಶಕ್ಕೆ ಪಡೆಯಲಾಗಿದೆ ಎಂದು ನಿಖಿಲ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT