<p>ಶ್ರೀನಿವಾಸಪುರ: ತಾಲ್ಲೂಕಿನ ಅಡ್ಡಗಲ್ ಗ್ರಾ.ಪಂ ವ್ಯಾಪ್ತಿಯ ವ್ಯಾಪಲಪಲ್ಲಿ ಗ್ರಾಮದ ಜನ ತಮ್ಮ ಮೇಲೆ ತೋರಿದ ಪ್ರೀತಿ ಕಂಡು ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಭಾವುಕರಾಗಿ ವೇದಿಕೆಯಲ್ಲೇ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.</p>.<p>ಗ್ರಾಮವು ಗುಡಿಸಲು ಮುಕ್ತವಾಗಿದ್ದು, ಎಲ್ಲಾ ಮೂಲ ಸೌಕರ್ಯ ಹೊಂದಿದೆ ಎಂದು ಗ್ರಾಮದ ಮುಖಂಡರು ಹೇಳಿದ್ದಕ್ಕೆ ಕಣ್ಣೀರು ಹಾಕಿದರು. ‘ನನಗೆ ಅತಿಯಾದ ಆಸೆಗಳಿಲ್ಲ. ಹೀಗಾಗಿ, ನನಗಿಂತ ದೊಡ್ಡ ಶ್ರೀಮಂತ ಈ ಲೋಕದಲ್ಲಿ ಯಾರೂ ಇಲ್ಲ’ ಎಂದರು.</p>.<p>ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ‘ಅಂಬೇಡ್ಕರ್ ಕಪ್ ಸೀಸನ್-1’ ಹೊನಲು ಬೆಳಕಿನ ವಾಲಿಬಾಲ್ ಟೂರ್ನಿಗೆ ಅವರು ಚಾಲನೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-18-186509526</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ತಾಲ್ಲೂಕಿನ ಅಡ್ಡಗಲ್ ಗ್ರಾ.ಪಂ ವ್ಯಾಪ್ತಿಯ ವ್ಯಾಪಲಪಲ್ಲಿ ಗ್ರಾಮದ ಜನ ತಮ್ಮ ಮೇಲೆ ತೋರಿದ ಪ್ರೀತಿ ಕಂಡು ಮಾಜಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಭಾವುಕರಾಗಿ ವೇದಿಕೆಯಲ್ಲೇ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.</p>.<p>ಗ್ರಾಮವು ಗುಡಿಸಲು ಮುಕ್ತವಾಗಿದ್ದು, ಎಲ್ಲಾ ಮೂಲ ಸೌಕರ್ಯ ಹೊಂದಿದೆ ಎಂದು ಗ್ರಾಮದ ಮುಖಂಡರು ಹೇಳಿದ್ದಕ್ಕೆ ಕಣ್ಣೀರು ಹಾಕಿದರು. ‘ನನಗೆ ಅತಿಯಾದ ಆಸೆಗಳಿಲ್ಲ. ಹೀಗಾಗಿ, ನನಗಿಂತ ದೊಡ್ಡ ಶ್ರೀಮಂತ ಈ ಲೋಕದಲ್ಲಿ ಯಾರೂ ಇಲ್ಲ’ ಎಂದರು.</p>.<p>ಅಂಬೇಡ್ಕರ್ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ‘ಅಂಬೇಡ್ಕರ್ ಕಪ್ ಸೀಸನ್-1’ ಹೊನಲು ಬೆಳಕಿನ ವಾಲಿಬಾಲ್ ಟೂರ್ನಿಗೆ ಅವರು ಚಾಲನೆ ನೀಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260428-18-186509526</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>