<p>ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ ಆರಂಭವಾಗಿರುವ ರಾಯಲ್ ರೂರಲ್ ಕ್ರಿಕೆಟ್ ಕ್ಲಬ್ ಉದ್ಘಾಟನೆ ಹಾಗೂ ಜೆರ್ಸಿ ಅನಾವರಣ ಕಾರ್ಯಕ್ರಮ ನಡೆಯಿತು.</p>.<p>ನಿದರಮಂಗಲದ ರಮೇಶ್ (ವಿಧಾನಸೌಧ) ಮತ್ತು ತೋಟಗಾರಿಕೆ ಇಲಾಖೆಯ ಪರಮೇಶ್ ನೇತೃತ್ವದ ಕ್ರಿಕೆಟ್ ಕ್ಲಬ್ ಉದ್ಘಾಟಿಸಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್ ಜೆರ್ಸಿ ಅನಾವರಣ ಮಾಡಿದರು.</p>.<p>ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಪತ್ರಕರ್ತರ ಸಂಘ ಮತ್ತು ರಾಯಲ್ ರೂರಲ್ ಕ್ರಿಕೆಟ್ ಕ್ಲಬ್ ತಂಡಗಳ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯ ನಡೆಯಿತು. ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದವು.</p>.<p>ರಾಯಲ್ ರೂರಲ್ ಕ್ರಿಕೆಟ್ ಕ್ಲಬ್ ತಂಡದ ಸದಸ್ಯರು, ಜಿಲ್ಲಾ ಪತ್ರಕರ್ತರ ಸಂಘದ ಕ್ರಿಕೆಟ್ ತಂಡದ ಸದಸ್ಯರು, ಜಯರಾಮ್ (ಆಹಾರ ಇಲಾಖೆ), ಅನಿಲ್ (ಎಚ್ಡಿಎಫ್ಸಿ), ರವಿ ಗೌಡ, ಅಶ್ವತ್, ನಕ್ಕನಹಳ್ಳಿ ಸುನಿಲ್ ನಿದರಮಂಗಲ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-18-568576105</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಜಿಲ್ಲೆಯಲ್ಲಿ ಹೊಸದಾಗಿ ಆರಂಭವಾಗಿರುವ ರಾಯಲ್ ರೂರಲ್ ಕ್ರಿಕೆಟ್ ಕ್ಲಬ್ ಉದ್ಘಾಟನೆ ಹಾಗೂ ಜೆರ್ಸಿ ಅನಾವರಣ ಕಾರ್ಯಕ್ರಮ ನಡೆಯಿತು.</p>.<p>ನಿದರಮಂಗಲದ ರಮೇಶ್ (ವಿಧಾನಸೌಧ) ಮತ್ತು ತೋಟಗಾರಿಕೆ ಇಲಾಖೆಯ ಪರಮೇಶ್ ನೇತೃತ್ವದ ಕ್ರಿಕೆಟ್ ಕ್ಲಬ್ ಉದ್ಘಾಟಿಸಿದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಕೆ.ಚಂದ್ರಶೇಖರ್ ಜೆರ್ಸಿ ಅನಾವರಣ ಮಾಡಿದರು.</p>.<p>ಇದೇ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಪತ್ರಕರ್ತರ ಸಂಘ ಮತ್ತು ರಾಯಲ್ ರೂರಲ್ ಕ್ರಿಕೆಟ್ ಕ್ಲಬ್ ತಂಡಗಳ ನಡುವೆ ಸೌಹಾರ್ದ ಕ್ರಿಕೆಟ್ ಪಂದ್ಯ ನಡೆಯಿತು. ಎರಡೂ ತಂಡಗಳು ಉತ್ತಮ ಪ್ರದರ್ಶನ ನೀಡಿದವು.</p>.<p>ರಾಯಲ್ ರೂರಲ್ ಕ್ರಿಕೆಟ್ ಕ್ಲಬ್ ತಂಡದ ಸದಸ್ಯರು, ಜಿಲ್ಲಾ ಪತ್ರಕರ್ತರ ಸಂಘದ ಕ್ರಿಕೆಟ್ ತಂಡದ ಸದಸ್ಯರು, ಜಯರಾಮ್ (ಆಹಾರ ಇಲಾಖೆ), ಅನಿಲ್ (ಎಚ್ಡಿಎಫ್ಸಿ), ರವಿ ಗೌಡ, ಅಶ್ವತ್, ನಕ್ಕನಹಳ್ಳಿ ಸುನಿಲ್ ನಿದರಮಂಗಲ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260414-18-568576105</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>