<p>ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿಯ ಪರಿಶಿಷ್ಟರ ಕಾಲೊನಿಯಲ್ಲಿ ಎರಡು ದಶಕದಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ವಿವಾದ ಸುಖಾಂತ್ಯವಾಗಿದೆ.</p>.<p>ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ರಾಜೇಶ್, ಬಹುಜನ ವಿಚಾರ ವೇದಿಕೆಯ ಪದಾಧಿಕಾರಿಗಳ ಮಧ್ಯ ಪ್ರವೇಶದಿಂದ ವಿವಾದ ಬಗೆಹರಿದಿದೆ. ಸೋಮವಾರ ಬೆಳಿಗ್ಗೆ ಗ್ರಾಮಕ್ಕೆ ತೆರಳಿ ಉಭಯ ಬಣಗಳೊಂದಿಗೆ ಸಂಧಾನ ನಡೆಸಿ ಕಾಲೊನಿಯ ರಸ್ತೆ ತೆರವುಗೊಳಿಸಲಾಯಿತು ಎಂದು ವೇದಿಕೆ ಮುಖಂಡರು ಹೇಳಿದ್ದಾರೆ.</p>.<p>ಸಾಮಾಜಿಕ ಕಾರ್ಯಕರ್ತ ಕೋಲಾರದ ಕೆ.ಸಿ.ರಾಜಣ್ಣ, ವೇದಿಕೆ ಜಿಲ್ಲಾಧ್ಯಕ್ಷ ಎಸ್.ಚಿನ್ನ, ಕೆಂಬೋಡಿ ರತ್ನಕುಮಾರ್, ಬಿಸಿಎಂ ಬಾಬು, ಗಾಂಧಿನಗರ ಮಹೇಶ್, ಹೊಳಲಿ ಅಂಬರೀಶ್, ಪರಶುರಾಮ್, ಕಮ್ಮಸಂದ್ರ ಎನ್.ದೀಕ್ಷಿತ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-18-1529448988</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿಯ ಪರಿಶಿಷ್ಟರ ಕಾಲೊನಿಯಲ್ಲಿ ಎರಡು ದಶಕದಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ವಿವಾದ ಸುಖಾಂತ್ಯವಾಗಿದೆ.</p>.<p>ಸಮಾಜ ಕಲ್ಯಾಣ ಇಲಾಖೆ ತಾಲ್ಲೂಕು ಸಹಾಯಕ ನಿರ್ದೇಶಕ ರಾಜೇಶ್, ಬಹುಜನ ವಿಚಾರ ವೇದಿಕೆಯ ಪದಾಧಿಕಾರಿಗಳ ಮಧ್ಯ ಪ್ರವೇಶದಿಂದ ವಿವಾದ ಬಗೆಹರಿದಿದೆ. ಸೋಮವಾರ ಬೆಳಿಗ್ಗೆ ಗ್ರಾಮಕ್ಕೆ ತೆರಳಿ ಉಭಯ ಬಣಗಳೊಂದಿಗೆ ಸಂಧಾನ ನಡೆಸಿ ಕಾಲೊನಿಯ ರಸ್ತೆ ತೆರವುಗೊಳಿಸಲಾಯಿತು ಎಂದು ವೇದಿಕೆ ಮುಖಂಡರು ಹೇಳಿದ್ದಾರೆ.</p>.<p>ಸಾಮಾಜಿಕ ಕಾರ್ಯಕರ್ತ ಕೋಲಾರದ ಕೆ.ಸಿ.ರಾಜಣ್ಣ, ವೇದಿಕೆ ಜಿಲ್ಲಾಧ್ಯಕ್ಷ ಎಸ್.ಚಿನ್ನ, ಕೆಂಬೋಡಿ ರತ್ನಕುಮಾರ್, ಬಿಸಿಎಂ ಬಾಬು, ಗಾಂಧಿನಗರ ಮಹೇಶ್, ಹೊಳಲಿ ಅಂಬರೀಶ್, ಪರಶುರಾಮ್, ಕಮ್ಮಸಂದ್ರ ಎನ್.ದೀಕ್ಷಿತ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260421-18-1529448988</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>