<p>ಶ್ರೀನಿವಾಸಪುರ: ಪಟ್ಟಣದ ಕಾಳಿಕಾ ಕಮ್ಮಟೇಶ್ವರ ದೇವಾಲಯದಲ್ಲಿ ಭಾನುವಾರ ವೀರಬ್ರಹ್ಮೇಂದ್ರ ಸ್ವಾಮಿ 30ನೇ ವರ್ಷದ ಜಯಂತಿ ಅಂಗವಾಗಿ ಪೂಜಾ ಕಾರ್ಯಕ್ರಮಗಳು ನಡೆದವು.</p>.<p>ಶ್ರೀನಿವಾಸಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಶಂಕರಾಚಾರಿ, ವಕೀಲ ಸದಾಶಿವಾಚಾರಿ, ವಿಶ್ವಕರ್ಮ ಮಹಾಸಭಾ ಜಿಲ್ಲಾ ಅಧ್ಯಕ್ಷ ಕಲಾವಿದ ಅವರನ್ನು ಸಮುದಾಯದಿಂದ ಸನ್ಮಾನಿಸಲಾಯಿತು.</p>.<p>ತಾಲ್ಲೂಕು ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಕೆ.ಮೋಹನಚಾರಿ, ರವಿಚಂದ್ರಚಾರಿ , ರಾಮಚಂದ್ರಚಾರಿ, ಎನ್.ರತ್ನಚಾರಿ, ನಿವೃತ್ತ ಉಪನ್ಯಾಸಕ ಸೋಮಶೇಖರಾಚಾರಿ, ವೇಣುಗೋಪಾಲಚಾರಿ, ಅಶ್ವಥಚಾರಿ, ಸಮುದಾಯದ ಮುಖಂಡರು, ಮಹಿಳಾ ಸಂಘದ ಅಧ್ಯಕ್ಷೆ ಕೆ.ರಾಧಮ್ಮ ಮತ್ತು ಸದಸ್ಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-18-278432590</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ಪಟ್ಟಣದ ಕಾಳಿಕಾ ಕಮ್ಮಟೇಶ್ವರ ದೇವಾಲಯದಲ್ಲಿ ಭಾನುವಾರ ವೀರಬ್ರಹ್ಮೇಂದ್ರ ಸ್ವಾಮಿ 30ನೇ ವರ್ಷದ ಜಯಂತಿ ಅಂಗವಾಗಿ ಪೂಜಾ ಕಾರ್ಯಕ್ರಮಗಳು ನಡೆದವು.</p>.<p>ಶ್ರೀನಿವಾಸಪುರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಬಿ.ಶಂಕರಾಚಾರಿ, ವಕೀಲ ಸದಾಶಿವಾಚಾರಿ, ವಿಶ್ವಕರ್ಮ ಮಹಾಸಭಾ ಜಿಲ್ಲಾ ಅಧ್ಯಕ್ಷ ಕಲಾವಿದ ಅವರನ್ನು ಸಮುದಾಯದಿಂದ ಸನ್ಮಾನಿಸಲಾಯಿತು.</p>.<p>ತಾಲ್ಲೂಕು ವಿಶ್ವಕರ್ಮ ಸಮುದಾಯದ ಅಧ್ಯಕ್ಷ ಕೆ.ಮೋಹನಚಾರಿ, ರವಿಚಂದ್ರಚಾರಿ , ರಾಮಚಂದ್ರಚಾರಿ, ಎನ್.ರತ್ನಚಾರಿ, ನಿವೃತ್ತ ಉಪನ್ಯಾಸಕ ಸೋಮಶೇಖರಾಚಾರಿ, ವೇಣುಗೋಪಾಲಚಾರಿ, ಅಶ್ವಥಚಾರಿ, ಸಮುದಾಯದ ಮುಖಂಡರು, ಮಹಿಳಾ ಸಂಘದ ಅಧ್ಯಕ್ಷೆ ಕೆ.ರಾಧಮ್ಮ ಮತ್ತು ಸದಸ್ಯರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260427-18-278432590</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>