ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಶ್ರೀನಿವಾಸಪುರ ಬಂದ್: ಮಾವಿಗೆ ಬೆಂಬಲ ಬೆಲೆಗೆ ಆಗ್ರಹ; ಮನವಿ ಆಲಿಸಿದ ಡಿ.ಸಿ

ರಸ್ತೆಗೆ ಮಾವು ಸುರಿದು ಪ್ರತಿಭಟನೆ
Published : 12 ಜೂನ್ 2025, 7:07 IST
Last Updated : 12 ಜೂನ್ 2025, 7:07 IST
ಫಾಲೋ ಮಾಡಿ
Comments
ಜಿಲ್ಲಾಧಿಕಾರಿ ಎಂ.ಆರ್‌.ರವಿ ಎಸ್‌ಪಿ ನಿಖಿಲ್‌ ಬಿ. ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ಹಾಗೂ ಮಾಜಿ ಸಂಸದ ಎಸ್‌.ಮುನಿಸ್ವಾಮಿ ಜೊತೆ ಮಾತುಕತೆ ನಡೆಸಿದರು
ಜಿಲ್ಲಾಧಿಕಾರಿ ಎಂ.ಆರ್‌.ರವಿ ಎಸ್‌ಪಿ ನಿಖಿಲ್‌ ಬಿ. ಮಾವು ಬೆಳೆಗಾರರ ಸಂಘದ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ಹಾಗೂ ಮಾಜಿ ಸಂಸದ ಎಸ್‌.ಮುನಿಸ್ವಾಮಿ ಜೊತೆ ಮಾತುಕತೆ ನಡೆಸಿದರು
ಶ್ರೀನಿವಾಸಪುರ ಬಂದ್‌ ಕಾರಣ ಬಸ್‌ಗಳಿಲ್ಲದೆ ಸುತ್ತಮುತ್ತಲಿನ ಜನರು ನಡೆದು ಸಾಗಿದ ಕ್ಷಣ
ಶ್ರೀನಿವಾಸಪುರ ಬಂದ್‌ ಕಾರಣ ಬಸ್‌ಗಳಿಲ್ಲದೆ ಸುತ್ತಮುತ್ತಲಿನ ಜನರು ನಡೆದು ಸಾಗಿದ ಕ್ಷಣ
ಜಿಲ್ಲಾ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘದ ನೇತೃತ್ವ ಎಸ್‌ಪಿ ನಿಖಿಲ್ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಬಸ್‌ ಇಲ್ಲದೆ ಪರದಾಡಿದ ಪ್ರಯಾಣಿಕರು
ಬೇಡಿಕೆ ಈಡೇರದಿದ್ದರೆ ಮುಂದಿನ ದಿನಗಳಲ್ಲಿ ಇಡೀ ತಾಲ್ಲೂಕಿನ ಮಾವಿನ ಕಾಯಿ ತೆಗೆದುಕೊಂಡು ಬೆಂಗಳೂರಿನ ವಿಧಾನಸೌಧ ಮುಂಭಾಗ ರಾಶಿ ಹಾಕಿ ಪ್ರತಿಭಟನೆ ನಡೆಸುತ್ತೇವೆ
ನೀಲಟೂರು ಚಿನ್ನಪ್ಪರೆಡ್ಡಿ ಅಧ್ಯಕ್ಷ ಜಿಲ್ಲಾ ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಘ
ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಗುರುವಾರ ಸಭೆ ಕರೆದಿದ್ದಾರೆ. ಮಾವಿಗೆ ಬೆಂಬಲ ಬೆಲೆ ಘೋಷಿಸದೆ ಇದ್ದರೆ ಉಗ್ರ ಹೋರಾಟದ ಮೂಲಕ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುತ್ತೇವೆ
ಎಸ್‌.ಮುನಿಸ್ವಾಮಿ ಮಾಜಿ ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT