‘ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಒಕ್ಕಲಿಗರು ಬಿಜೆಪಿ ಅಭ್ಯರ್ಥಿಗೆ ಕಡಿಮೆ ಮತ ಹಾಕಿದ್ದರು. ನಂತರ ಲೋಕಸಭೆ ಚುನಾವಣೆಯಲ್ಲಿ ಹೆಚ್ಚಿನ ಮತ ಹಾಕಿದರು ಎಂದು ಸಂಸದರು ಹೇಳಿಕೆ ನೀಡಿದ್ದರು. ಆದರೆ, ಅವರ ಹೇಳಿಕೆ ತಪ್ಪಾಗಿ ಅರ್ಥೈಸಿಕೊಂಡಿದ್ದೆ. ಈಗ ಸತ್ಯದ ಅರಿವಾಗಿದೆ. ಬಂಗಾರಪೇಟೆ ಬಿಜೆಪಿ ಮುಖಂಡ ಹನುಮಪ್ಪ ಹಾಗೂ ಕೆಲ ಕಾರ್ಯಕರ್ತರು ಸ್ವಾರ್ಥಕ್ಕಾಗಿ ನನ್ನನ್ನು ಮುಂದೆ ಬಿಟ್ಟು ಬಲಿಪಶು ಮಾಡಿದರು’ ಎಂದು ದೂರಿದರು.