<p><strong>ಬಂಗಾರಪೇಟೆ</strong>: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೋಲಾರದ ಮಂಜುನಾಥ ಮತ್ತು ಹೊಸಕೋಟೆ ವಾಸಿ ಮುಖೇಶ್ ಬಂಧಿತರು. ₹2ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. </p>.<p>ಜೂ.19ರಂದು ತಮ್ಮೇನಹಳ್ಳಿ ಗ್ರಾಮದ ಬಾಬು ಎಂಬುವರು ತಮ್ಮ ತೋಟದ ಮನೆಯಲ್ಲಿ ಕಳವು ಆಗಿರರುವ ಬಗ್ಗೆ ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. </p>.<p> ಬಂಗಾರಪೇಟೆ ಪಿಐ ಆರ್.ದಯಾನಂದ್, ಎ.ಎಸ್.ಐ ವಿಜಯ್ಕುಮಾರ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ</strong>: ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಕೋಲಾರದ ಮಂಜುನಾಥ ಮತ್ತು ಹೊಸಕೋಟೆ ವಾಸಿ ಮುಖೇಶ್ ಬಂಧಿತರು. ₹2ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. </p>.<p>ಜೂ.19ರಂದು ತಮ್ಮೇನಹಳ್ಳಿ ಗ್ರಾಮದ ಬಾಬು ಎಂಬುವರು ತಮ್ಮ ತೋಟದ ಮನೆಯಲ್ಲಿ ಕಳವು ಆಗಿರರುವ ಬಗ್ಗೆ ಬಂಗಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. </p>.<p> ಬಂಗಾರಪೇಟೆ ಪಿಐ ಆರ್.ದಯಾನಂದ್, ಎ.ಎಸ್.ಐ ವಿಜಯ್ಕುಮಾರ್ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>