ಬುಧವಾರ, 24 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ಕೋಲಾರ | ದೇವರಿಗೂ ಮುನ್ನ ಪೌರಕಾರ್ಮಿಕರಿಗೆ ನಮಿಸಬೇಕು: ಶಾಸಕ ಕೊತ್ತೂರು ಮಂಜುನಾಥ್‌

ಪೌರಕಾರ್ಮಿಕರ ದಿನಾಚರಣೆ; ಎಲ್ಲೆಂದರೆ ಕಸ ಎಸೆಯುವವರ ಮೇಲೆ ನಿಗಾಕ್ಕೆ ತಂಡ ರಚನೆ: ಶಾಸಕ
Published : 24 ಸೆಪ್ಟೆಂಬರ್ 2025, 7:16 IST
Last Updated : 24 ಸೆಪ್ಟೆಂಬರ್ 2025, 7:16 IST
ಫಾಲೋ ಮಾಡಿ
Comments
ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಪೌರಕಾರ್ಮಿಕರನ್ನು ಕಾಯಂ ಮಾಡಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ. ನಾನೂ ಪೌರಕಾರ್ಮಿಕರ ಯಾವುದೇ ಕೆಲಸ‌ ಮಾಡಿಕೊಡಲು ಬದ್ಧ
ಕೊತ್ತೂರು ಮಂಜುನಾಥ್‌ ಶಾಸಕ
ಪೌರಕಾರ್ಮಿಕರ ದಿನಾಚರಣೆಗೆ ಎಲ್ಲಾ ಪೌರಕಾರ್ಮಿಕರನ್ನು ಕರೆಯಬೇಕಿತ್ತು. ಇವತ್ತಾದರೂ ಅವರಿಗೆ ಯಾವುದೇ ಕೆಲಸ‌ ಕೊಡಬಾರದಿತ್ತು. ಆದರೆ ಅವರೇ ಇಲ್ಲಿ ಕೆಲಸ ಮಾಡುತ್ತಿರುವಂತಿದೆ
ಎಂ.ಮಲ್ಲೇಶ್‌ ಬಾಬು ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT