<p><strong>ಕೋಲಾರ</strong>: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಹೊನ್ನಶೆಟ್ಟಿಹಳ್ಳಿಯ ಗ್ರಾಮ ವಿಕಾಸ ಹಾಗೂ ಭಾರತೀಯ ಹವಾಮಾನ ಇಲಾಖೆ ಸಹಭಾಗಿತ್ವದಲ್ಲಿ ಬಿಸಿ, ಶೀತಗಾಳಿ ಮತ್ತು ಹವಾಮಾನ ವೈಪರೀತ್ಯ ಕುರಿತು ಮಾಧ್ಯಮ ಕಾರ್ಯಾಗಾರವನ್ನು ಮೇ 20ರಂದು ಬೆಳಿಗ್ಗೆ 10 ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ಆಯೋಜಿಸಿದೆ.</p>.<p>ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದ ಪ್ರಸಂಗಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಅದರ ಕಾರಣ, ಆಗುಹೋಗುಗಳು ಹಾಗೂ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಂವಹನ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಇದಾಗಿದೆ.</p>.<p>ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಈ ಕಾರ್ಯಾಗಾರದಲ್ಲಿ ಭಾರತೀಯ ಹವಾಮಾನ ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವ ಪತ್ರಕರ್ತರು ಮೇ 17ರ ಸಂಜೆ 4 ಗಂಟೆಯೊಳಗೆ ಪತ್ರಕರ್ತರ ಭವನದ ಗಂಗಾಧರ್, ಮೊ: 9110830279 ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಹೊನ್ನಶೆಟ್ಟಿಹಳ್ಳಿಯ ಗ್ರಾಮ ವಿಕಾಸ ಹಾಗೂ ಭಾರತೀಯ ಹವಾಮಾನ ಇಲಾಖೆ ಸಹಭಾಗಿತ್ವದಲ್ಲಿ ಬಿಸಿ, ಶೀತಗಾಳಿ ಮತ್ತು ಹವಾಮಾನ ವೈಪರೀತ್ಯ ಕುರಿತು ಮಾಧ್ಯಮ ಕಾರ್ಯಾಗಾರವನ್ನು ಮೇ 20ರಂದು ಬೆಳಿಗ್ಗೆ 10 ಗಂಟೆಗೆ ನಗರದ ಪತ್ರಕರ್ತರ ಭವನದಲ್ಲಿ ಆಯೋಜಿಸಿದೆ.</p>.<p>ಇತ್ತೀಚಿನ ದಿನಗಳಲ್ಲಿ ಹವಾಮಾನ ವೈಪರೀತ್ಯದ ಪ್ರಸಂಗಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಅದರ ಕಾರಣ, ಆಗುಹೋಗುಗಳು ಹಾಗೂ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಸಾರ್ವಜನಿಕರಿಗೆ ಸಂವಹನ ಕುರಿತು ಅರಿವು ಮೂಡಿಸುವ ಕಾರ್ಯಾಗಾರ ಇದಾಗಿದೆ.</p>.<p>ಮಧ್ಯಾಹ್ನ 1 ಗಂಟೆಯವರೆಗೆ ನಡೆಯುವ ಈ ಕಾರ್ಯಾಗಾರದಲ್ಲಿ ಭಾರತೀಯ ಹವಾಮಾನ ಇಲಾಖೆ ಹಿರಿಯ ಅಧಿಕಾರಿಗಳು ಮತ್ತು ತಜ್ಞರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಛಿಸುವ ಪತ್ರಕರ್ತರು ಮೇ 17ರ ಸಂಜೆ 4 ಗಂಟೆಯೊಳಗೆ ಪತ್ರಕರ್ತರ ಭವನದ ಗಂಗಾಧರ್, ಮೊ: 9110830279 ಹೆಸರನ್ನು ನೊಂದಾಯಿಸಿಕೊಳ್ಳಬಹುದು ಎಂದು ಸಂಘದ ಅಧ್ಯಕ್ಷ ಬಿ.ವಿ.ಗೋಪಿನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಕೆ.ಚಂದ್ರಶೇಖರ್, ಖಜಾಂಚಿ ಎ.ಜಿ.ಸುರೇಶ್ಕುಮಾರ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>